CJP ಹೋರಾಟಕ್ಕೆ ಸಿಕ್ಕಿತು ಬಿಗ್ ಸಕ್ಸಸ್: Gen Z ಆಕ್ರೋಶಕ್ಕೆ ಖಾಕಿ ಪಡೆ ಶೇಕ್!

ರಾಜಧಾನಿ ದೆಹಲಿಯ ಐತಿಹಾಸಿಕ ಜಂತರ್ ಮಂತರ್ ಅಂಗಳದಲ್ಲೀಗ ಜನಶಕ್ತಿಯ ಅಬ್ಬರಕ್ಕೆ ಅಧಿಕಾರದ ಮದ ಇಳಿದಿದೆ. ಕೊಕ್ರೆಚ್ ಜನತಾ ಪಕ್ಷದ ಹೋರಾಟಗಾರರ ಮೇಲೆ ಅತಿಯಾದ ಖಾಕಿ ದೌರ್ಜನ್ಯ ಎಸಗಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈಗ ತಮ್ಮ ಸ್ಥಾನ ಕಳೆದುಕೊಂಡು ಮುಖಭಂಗ ಅನುಭವಿಸಿದ್ದಾರೆ. ಆಡಳಿತದ ಅಹಂಕಾರ ಮತ್ತು ಜನಸಾಮಾನ್ಯರ ಹೋರಾಟದ ನಡುವೆ ನಡೆದ ಈ ಕಾದಾಟದಲ್ಲಿ ‘ಕಾಕ್ರೋಚ್ ಪಾರ್ಟಿ’ಗೆ ಬೃಹತ್ ಮೊದಲ ಗೆಲುವು ಸಿಕ್ಕಿದ್ದು, ದೆಹಲಿ ಖಾಕಿ ಪಡೆ ಸಂಪೂರ್ಣ ಶೇಕ್ ಆಗಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. […]
ಆಗಬೇಕಿರೋದು ಬಿಸಿ ರೋಡ್ ಕೊಲೆ ಆರೋಪಿಯ ಎನ್ಕೌಂಟರ್ ಅಲ್ಲ, ಸ್ತ್ರೀದ್ವೇಷದ ಮನಸ್ಥಿತಿಯ ಎನ್ಕೌಂಟರ್ ಆಗಬೇಕು!

ನವೀನ್ ಸೂರಿಂಜೆ ಬಿಸಿ ರೋಡಿನಲ್ಲಿ ನಡೆದ ಯುವತಿಯ ಬರ್ಬರ ಹತ್ಯೆಯನ್ನು ಖಂಡಿಸಿ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಹೇಳಿಕೆ ನೀಡಿದೆ. ಅವಕಾಶ ಸಿಕ್ಕರೆ ಮಹಿಳೆಯ ಮೇಲೆ ಹಲ್ಲೆ ಮಾಡುವ, ಕೊಲೆ ಮಾಡುವ, ಮಾರಲ್ ಪೊಲೀಸಿಂಗ್ ಮಾಡುವ ಮನಸ್ಥಿತಿಯ ಮತಾಂಧ, ಕೋಮುವಾದಿ ಸಂಘಟನೆಗಳೂ ಕೂಡಾ ಘಟನೆಯನ್ನು ಖಂಡಿಸಿದೆ. ಕೆಲ ಸಂಘಟನೆಗಳು, ವ್ಯಕ್ತಿಗಳು ಕೊಲೆಯ ಹಿಂದಿನ ಕಾರಣಗಳನ್ನು ‘ಉದ್ದೇಶಪೂರ್ವಕವಾಗಿ ಮುಚ್ಚಿಟ್ಟು’ ಆರೋಪಿಯನ್ನು ಎನ್ ಕೌಂಟರ್ ಮಾಡಿ ಎಂದು ಒತ್ತಾಯಿಸಿ ಚಪ್ಪಾಳೆ (ವಿವರ್ ಶಿಪ್) ಗಿಟ್ಟಿಸುತ್ತಿದ್ದಾರೆ. ಸಿಪಿಐಎಂ ನಗರ ಕಾರ್ಯದರ್ಶಿ […]
ಸುಜೀರು ಪ್ರೌಢ ಶಾಲೆಯಲ್ಲಿ ಮನೋಹರ ಶೆಟ್ಟಿ ಬೀಳ್ಕೊಡುಗೆ ಸಮಾರಂಭ

ಮಾರಿಪಳ್ಳ: ಸುಜೀರು ಪ್ರೌಢ ಶಾಲೆಯಲ್ಲಿ ವರ್ಗಾವಣೆಗೊಂಡಿರುವ ಮನೋಹರ ಶೆಟ್ಟಿ ‘ ದ್ವಿತೀಯ ದರ್ಜೆ ಸಹಾಯಕರವರ ಬೀಳ್ಕೊಡುಗೆ ಸಮಾರಂಭವು ಇಂದು ಜರುಗಿತು. ಟುಡೆ ಫೌಂಡೇಶನ ಅಧ್ಯಕ್ಷರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯಾದ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉಮ್ಮರ್ ಫಾರೂಕ್ ಮಾತನಾಡಿ ಪ್ರಾಮಾಣಿಕ, ಕರ್ತವ್ಯನಿಷ್ಠೆ ಸರಳ ಸಜ್ಜನಿಕೆಗೆ ಪಾತ್ರರಾಗಿರುವ ಮನೋಹರ ಶೆಟ್ಟಿ ರವರು ಈ ಸಂಸ್ಥೆಯಲ್ಲಿ 16 ವರ್ಷ 6 ತಿಂಗಳು ಸೇವೆ ಸಲ್ಲಿಸಿ ಬೀಳ್ಕೊಂಡು ಸರಕಾರಿ ಪ್ರೌಢ ಶಾಲೆ ಪೊಳಲಿ ಇಲ್ಲಿಗೆ ವರ್ಗಾವಣೆಗೊಂಡಿರುತ್ತಾರೆ ತಮ್ಮ […]
ಎನ್ಆರ್ಐ ಸಚಿವಾಲಯ ಜಾರಿಗೆ ಆಗ್ರಹಿಸಿ ಜೂನ್ 26ರಂದು ಜಾಗತಿಕ ಟ್ವಿಟರ್ (X) ಅಭಿಯಾನ

ಬೆಂಗಳೂರು, ಜೂನ್ 25: ಕರ್ನಾಟಕ ಅನಿವಾಸಿ ಒಕ್ಕೂಟದ ವತಿಯಿಂದ ಎನ್ಆರ್ಐ ಸಚಿವಾಲಯವನ್ನು ತಕ್ಷಣ ಜಾರಿಗೆ ತರಬೇಕು ಹಾಗೂ ಡಾ. ಆರತಿ ಕೃಷ್ಣ ಅವರನ್ನು ಎನ್ಆರ್ಐ ಸಚಿವರಾಗಿ ನೇಮಕ ಮಾಡಬೇಕೆಂಬ ಆಗ್ರಹದೊಂದಿಗೆ ಜೂನ್ 26, ಶುಕ್ರವಾರ ಜಾಗತಿಕ ಮಟ್ಟದಲ್ಲಿ ಟ್ವಿಟರ್ (X) ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ವಿಶ್ವದಾದ್ಯಂತ ನೆಲೆಸಿರುವ ಲಕ್ಷಾಂತರ ಅನಿವಾಸಿ ಕನ್ನಡಿಗರು ಈ ಅಭಿಯಾನದಲ್ಲಿ ಭಾಗವಹಿಸಿ ತಮ್ಮ ಧ್ವನಿಯನ್ನು ಸರ್ಕಾರದ ಗಮನಕ್ಕೆ ತಲುಪಿಸುವಂತೆ ಒಕ್ಕೂಟ ಮನವಿ ಮಾಡಿದೆ. ಈ ಅಭಿಯಾನದ ಮೂಲಕ ರಾಜ್ಯ ಸರ್ಕಾರವು ಅನಿವಾಸಿ ಕನ್ನಡಿಗರ ಸಮಸ್ಯೆಗಳು, […]
“ಎಂಚಾ ಉಲ್ಲಾರ್?”: ಮಂಗಳೂರಿನಲ್ಲಿ ನಟ ಶಾರುಖ್ ಖಾನ್: ಬಾಲ್ಯದ ಫೋಟೋ ಪ್ರದರ್ಶನ

ಮಂಗಳೂರು: “ಎಂಚಾ ಉಲ್ಲಾರ್?” (ಹೇಗಿದ್ದೀರಿ?) ಎಂದು ತುಳುವಿನಲ್ಲೇ ಮಾತು ಆರಂಭಿಸಿ ಸಾವಿರಾರು ಅಭಿಮಾನಿಗಳ ಮನ ಗೆದ್ದ ಬಾಲಿವುಡ್ ಬಾದ್ಶಾ ಶಾರುಖ್ ಖಾನ್, ಮಂಗಳೂರಿನೊಂದಿಗೆ ತಮ್ಮ ಬಾಲ್ಯದ ಬಾಂಧವ್ಯವನ್ನು ಭಾವುಕರಾಗಿ ನೆನಪಿಸಿಕೊಂಡರು. ತಾವು ಕೇವಲ ಎರಡು ವರ್ಷದ ಆಸುಪಾಸಿನಲ್ಲಿದ್ದಾಗ ಮಂಗಳೂರಿನಲ್ಲಿ ತೆಗೆದಿದ್ದ ಬಾಲ್ಯದ ಅಪರೂಪದ ಫೋಟೋವನ್ನು ವೇದಿಕೆಯಲ್ಲಿ ಪ್ರದರ್ಶಿಸಿದ ಅವರು, “ನನ್ನ ಬಳಿ ಇರುವ ಬಾಲ್ಯದ ಏಕೈಕ ಫೋಟೋಗಳು ಮಂಗಳೂರಿನಲ್ಲಿ ತೆಗೆದವು. ಆದ್ದರಿಂದ ಈ ನಗರ ನನಗೆ ತುಂಬಾ ವಿಶೇಷ ಎಂದು ಹೇಳಿದರು. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ […]
ಸ್ಯಾಂಡಲ್ ವುಡ್ ನಟಿ ಕ್ರಿಷಿ ತಾಪಂಡ ನಿವಾಸದಲ್ಲೇ ಗೆಳೆಯ ವೈಶಾಕ್ ನೇಣಿಗೆ ಶರಣು!

ಬೆಂಗಳೂರು: ಚಲನಚಿತ್ರ ನಟಿ ಕ್ರಿಷಿ ತಾಪಂಡ ಅವರ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನಿವಾಸದಲ್ಲಿ ಆಪ್ತ ಗೆಳೆಯ ವೈಶಾಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಗುರುವಾರ ಬೆಳಗ್ಗೆ(ಜೂ25) ಬೆಳಕಿಗೆ ಬಂದಿದೆ. ವೈಶಾಕ್ ಈ ಹಿಂದೆ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದರು. ಸಾವಿನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು ಹಲವು ಅನುಮಾನಗಳು ವ್ಯಕ್ತವಾಗಿದೆ. ಪ್ರತಿಷ್ಠಿತ ಅಪಾರ್ಟ್ಮೆಂಟ್ ನಲ್ಲೇ ನೇಣಿಗೆ ಶರಣಾಗಿದ್ದು ಬುಧವಾರ ನಿನ್ನೆ ರಾತ್ರಿ ಫ್ಲಾಟ್ಗೆ ಬಂದಿದ್ದ ವೈಶಾಕ್, ಯಾರೂ ಇಲ್ಲದ ಸಮಯವನ್ನು ನೋಡಿ ಫ್ಯಾನ್ಗೆ ನೇಣು ಬಿಗಿದುಕೊಂಡಿದ್ದಾರೆ ಎಂದು ಹೇಳಲಾಗಿದೆ. […]
ಮಂಗಳೂರು | ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ: ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಠಾಣೆ ವ್ಯಾಪ್ತಿಯ ಕಾಟಿಪಳ್ಳದಲ್ಲಿ ನಡೆದಿದೆ. ಸ್ಥಳೀಯ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ನಿನ್ನೆ ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದು, ಬಳಿಕ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಪೊಲೀಸರ ಪ್ರಕಾರ, ಗಂಜಿಮಠ ಮೂಲದ ಮನೀಶ್ ಪೂಜಾರಿ ಎಂಬಾತ ಅಪ್ರಾಪ್ತ ಬಾಲಕಿಗೆ ಪ್ರೀತಿಯ ನಂಬಿಕೆ ಮೂಡಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ […]
ಜೂನ್ 25ಕ್ಕೆ ಶಾರುಖ್ ಖಾನ್ ಮಂಗಳೂರಿಗೆ; ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ

ಮಂಗಳೂರು: ಬಾಲಿವುಡ್ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ […]
ಬಂಟ್ವಾಳ: ಸೌದಿ ಅರೇಬಿಯಾಕ್ಕೆ ತೆರಳಿದ್ದ ವ್ಯಕ್ತಿ 18 ವರ್ಷಗಳಿಂದ ನಾಪತ್ತೆ

ಬಂಟ್ವಾಳ: ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ಬಂಟ್ವಾಳ ಮೂಲದ ಮುಸ್ತಫಾ ಎಂಬ ವ್ಯಕ್ತಿ ಕಳೆದ 18 ವರ್ಷಗಳಿಂದ ನಾಪತ್ತೆಯಾಗಿದ್ದು, ಅವರ ಕುಟುಂಬ ಇನ್ನೂ ಯಾವುದೇ ಸುಳಿವಿಲ್ಲದೆ ಕಾದು ಕುಳಿತಿದೆ. ಲಭ್ಯ ಮಾಹಿತಿಯ ಪ್ರಕಾರ, ಮುಸ್ತಫಾ ಅವರು 2003ರಲ್ಲಿ ಉದ್ಯೋಗ ನಿಮಿತ್ತ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಸುಮಾರು ನಾಲ್ಕು ವರ್ಷಗಳ ಕಾಲ ಅಲ್ಲಿ ಕೆಲಸ ನಿರ್ವಹಿಸಿದ ಅವರು, ಬಳಿಕ ಉದ್ಯೋಗ ಸಂಬಂಧಿತ ಸಮಸ್ಯೆಗಳ ಕಾರಣದಿಂದ ತಮ್ಮ ತಂದೆಗೆ ದೂರವಾಣಿ ಕರೆ ಮಾಡಿ, “ನಾನು ಊರಿಗೆ ಹಿಂತಿರುಗುತ್ತಿದ್ದೇನೆ. ಈಗ ವಿಮಾನ […]
Mangalore | ಖ್ಯಾತ ಉದ್ಯಮಿಗೆ ಕಾಂಗ್ರೆಸ್ ಮುಖಂಡನಿಂದ ಹನಿಟ್ರ್ಯಾಪ್; ಕೋಟಿ ಕೋಟಿ ವಸೂಲಿ

►ಕಾಂಗ್ರೆಸ್ ಪಕ್ಷದಿಂದ ನಿಝಾಮ್ ನನ್ನು ಉಚ್ಛಾಟನೆ ಮಾಡಿ ಇಬ್ರಾಹಿಂ ನವಾಝ್ ಆದೇಶ ಮಂಗಳೂರು: ಪ್ರಸಿದ್ಧ ಉದ್ಯಮಿಗೆ ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಇಬ್ರಾಹಿಂ ಹಾಗೂ ಜಿತೇಶ್ ಎಂಬುವವರು ಹನಿಟ್ರ್ಯಾಪ್ ಮಾಡಿದ ಆರೋಪ ಕೇಳಿ ಬಂದಿದ್ದು, ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಅಶ್ಲೀಲ ಫೋಟೋ-ವಿಡಿಯೋಗಳನ್ನ ಪತ್ನಿ ತೋರಿಸೋದಾಗಿ ಉದ್ಯಮಿ ಬ್ಲ್ಯಾಕ್ ಮೇಲ್ ಮಾಡಿದ ಈ ಖತರ್ನಾಕ್ಗಳು. ಸೂಸೈಡ್ ಕಥೆ ಕಟ್ಟಿ ಕೋಟಿ ಕೋಟಿ ದೋಚಿದ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ […]