ನೇಪಾಳದಲ್ಲಿ ಭುಗಿಲೆದ್ದ ಗಲಭೆ: ಮಸೀದಿ ಧ್ವಂಸ

ಕಾಠ್ಮಂಡು: ಭಾರತದ ಗಡಿಯಲ್ಲಿರುವ ನೇಪಾಳದ ಕೆಲವು ಭಾಗಗಳಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದ್ದು, ಹೆಚ್ಚಿನ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ ಎಂದು ವರದಿ ತಿಳಿಸಿದೆ. ಧಾರ್ಮಿಕ ವಿಚಾರದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ನೇಪಾಳದ ಪರ್ಸಾ ಜಿಲ್ಲೆಯ ಬಿರ್ಗುಂಜ್ ಪಟ್ಟಣದಲ್ಲಿ ಪ್ರತಿಭಟನೆಗಳು ಪ್ರಾರಂಭವಾಗಿದ್ದು, ನಂತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವುದಾಗಿ ವರದಿ ವಿವರಿಸಿದೆ. ಪಾರ್ಸಾ ಜಿಲ್ಲಾಡಳಿತವು ಬಿಹಾರದ ರಕ್ಸೌಲ್ ಜಿಲ್ಲೆಯ ಬಿರ್ಗುಂಜ್ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಿದೆ. ನೇಪಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಭಾರತ ಗಡಿ ಭಾಗದಲ್ಲಿನ ಎಲ್ಲಾ ಸಂಚಾರ, […]
PFI ಜೊತೆ ಬಜರಂಗದಳ ಹೋಲಿಕೆ: ಸಿಎಂ-ಡಿಸಿಎಂ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್ ಆದೇಶ

2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿಎಚ್ಪಿ ಪಿಎಫ್ಐಯಂತೆ ಎಂದು ಹೋಲಿಸಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಿಹೆಚ್ ಪಿ ಕಾರ್ಯಕರ್ತ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ತನಿಖೆಗೆ ಮುಂಬೈ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ. ಮುಂಬೈ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದ ವಿಹೆಚ್ ಪಿ ಕಾರ್ಯಕರ್ತನ ದೂರಿಗೆ ಸಂಬಂಧಿಸಿದಂತೆ ಫೆಬ್ರವರಿ 17 ರೊಳಗೆ ಪ್ರಾಥಮಿಕ ತನಿಖೆಯನ್ನು ಪೂರ್ಣಗೊಳಿಸಲು ಭಾಂಡಪ್ ಪೊಲೀಸರಿಗೆ ಸೂಚಿಸಿದೆ. ಕರ್ನಾಟಕ ಕಾಂಗ್ರೆಸ್ನ ಈ ಪ್ರಣಾಳಿಕೆಯನ್ನು […]
ಅಡುಗೆಕೋಣೆಯ ಎಕ್ಸಾಸ್ಟ್ ಫ್ಯಾನ್ ಕಿಂಡಿಯಲ್ಲಿ ಲಾಕ್ ಆದ ಕಳ್ಳ: ಗೃಹಚಾರ ಬಿಡಿಸಿದ ಪೊಲೀಸರು

ರಾಜಸ್ಥಾನ: ಕಳ್ಳತನಕ್ಕೆ ಯತ್ನಿಸಿದ ಕಳ್ಳನೋರ್ವ ಮನೆಯ ಅಡುಗೆಕೋಣೆಯ ಎಕ್ಸಾಸ್ಟ್ ಫ್ಯಾನ್ ಕಿಂಡಿಯಲ್ಲಿ ಸಿಲುಕಿಕೊಂಡಿರುವ ವಿಚಿತ್ರ ಘಟನೆಯೊಂದು ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ನಿವಾಸಿ ಸುಭಾಷ್ ಕುಮಾರ್ ರಾವತ್ ಅವರ ಮನೆಯಲ್ಲೇ ಕಳ್ಳತನ ಯತ್ನ ನಡೆದಿದ್ದು ಸುಭಾಷ್ ಕುಮಾರ್ ದಂಪತಿ ಜನವರಿ 3 ರಂದು ಪ್ರವಾಸಕ್ಕೆ ತೆರಳಿದ್ದರು. ಇದನ್ನು ಬಂಡವಾಳ ಮಾಡಿಕೊಂಡ ಕಳ್ಳರು ಮನೆಯಲ್ಲಿ ಯಾರೂ ಇಲ್ಲದೇ ಇರುವುದನ್ನು ಗಮನಿಸಿ ಕಳ್ಳತನಕ್ಕೆ ಹೊಂಚು ಹಾಕಿದ್ದಾರೆ ಅದರಂತೆ ಇಬ್ಬರು ಯುವಕರು ಕಳ್ಳತನಕ್ಕೆ ಬಂದಿದ್ದು ಅದರಲ್ಲಿ ಓರ್ವ ಅಡುಗೆ ಕೋಣೆಯ ಎಕ್ಸಾಸ್ಟ್ […]
ಮೊಬೈಲ್ ಚಾರ್ಜರ್ ಯಾವಾಗಲೂ ಕಪ್ಪು ಅಥವಾ ಬಿಳಿ ಬಣ್ಣದಲ್ಲಿ ಏಕಿರುತ್ತೆ?, ಶೇ.90 ರಷ್ಟು ಜನರಿಗೆ ಈ ಕಾರಣವೇ ಗೊತ್ತಿಲ್ಲ

ಇತ್ತೀಚಿನ ದಿನಗಳಲ್ಲಿ ಮೊಬೈಲ್ನಂತೆಯೇ ಮೊಬೈಲ್ ಚಾರ್ಜರ್ಗಳು ಸಹ ನಮ್ಮ ದೈನಂದಿನ ಜೀವನದ ಪ್ರಮುಖ ಭಾಗವಾಗಿದೆ. ಆದರೆ ಹೆಚ್ಚಿನ ಚಾರ್ಜರ್ಗಳು ಕಪ್ಪು ಅಥವಾ ಬಿಳಿ ಬಣ್ಣದಲ್ಲಿ ಮಾತ್ರ ಏಕೆ ಲಭ್ಯವಿದೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ?. ಇದು ಕಾಕತಾಳೀಯವಲ್ಲ, ಆದರೆ ಇದರ ಹಿಂದೆ ವೈಜ್ಞಾನಿಕ, ಪ್ರಾಯೋಗಿಕ ಮತ್ತು ಆರ್ಥಿಕ ಕಾರಣಗಳಿವೆ. ಕಪ್ಪು ಬಣ್ಣದ ಚಾರ್ಜರ್ಗಳನ್ನು ಮುಖ್ಯವಾಗಿ ಆಯ್ಕೆ ಮಾಡಲಾಗುತ್ತದೆ. ಏಕೆಂದರೆ ಕಪ್ಪು ಬಣ್ಣವು ಇತರ ಬಣ್ಣಗಳಿಗಿಂತ ಉತ್ತಮವಾಗಿ ಶಾಖವನ್ನು ಹೀರಿಕೊಳ್ಳುತ್ತದೆ. ಹಳೆಯ ಚಾರ್ಜರ್ಗಳು ಹೆಚ್ಚಿನ ಶಾಖವನ್ನು ಉತ್ಪಾದಿಸುವ ಸ್ಟೆಪ್ಡೌನ್ […]
ಮೋದಿ, ಅಮಿತ್ ಶಾಗೆ ಸಮಾಧಿ ಅಗೆಯುತ್ತೇವೆ: JNUವಿನಲ್ಲಿ ವಿವಾದಾತ್ಮಕ ಘೋಷಣೆ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ವಿದ್ಯಾರ್ಥಿಗಳು ವಿವಾದಾತ್ಮಕ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿ ಗಲಭೆಯ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶಾರ್ಜಿಲ್ ಇಮಾಮ್ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ರಾತ್ರಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಜೆಎನ್ಯು ನೆಲದಲ್ಲಿ ಮೋದಿ, ಶಾ ಅವರ ಸಮಾಧಿ ಅಗೆಯುತ್ತೇವೆ ಎಂದು ಘೋಷಣೆ ಕೂಗಿದ್ದಾರೆ. ದೆಹಲಿ ಸಚಿವ […]
ಮೊಹಮ್ಮದ್ ಶಮಿಗೂ ತಟ್ಟಿದ SIR: ವೇಗಿಗೆ ಎಲೆಕ್ಷನ್ ಆಫೀಸರ್ಸ್ ಬುಲಾವ್!

ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿ ಸದ್ಯ ಸಿಕ್ಕಾಪಟ್ಟೆ ಬ್ಯುಸಿ. ಆದ್ರೆ ಈಗ ಅವರಿಗೆ ಆಟದ ಜೊತೆ ಮತ್ತೊಂದು ಕೆಲಸ ಬಂದಿದೆ. ಕೋಲ್ಕತ್ತಾದ ಅಧಿಕಾರಿಗಳು ಶಮಿಗೆ ಅರ್ಜೆಂಟ್ ಆಗಿ ಎಸ್ಐಆರ್ ಪರಿಶೀಲನೆಗೆ ಹಾಜರಾಗುವಂತೆ ಹೇಳಿದ್ದಾರೆ. ವಿಚಾರಣೆಗೆ ಬರುವಂತೆ ಬುಲಾವ್ ಬಂದಿರೋದ್ರಿಂದ, ಫಾರಂ ತುಂಬುವಾಗ ಆದ ಸಣ್ಣ ಎಡವಟ್ಟು ಈಗ ಶಮಿಯನ್ನ ಆಫೀಸ್ ಮೆಟ್ಟಿಲು ಹತ್ತುವಂತೆ ಮಾಡಿದೆ. ಏನಪ್ಪಾ ಇದು ವಿಷ್ಯ ಅಂತೀರಾ? ಇಲ್ಲಿದೆ ಡೀಟೇಲ್ಸ್. ಅಸಲಿಗೆ ಸೋಮವಾರಾನೇ ಜಾದವ್ಪುರದ ಶಾಲೆಯೊಂದರಲ್ಲಿ ಶಮಿ ಮತ್ತು ಅವರ ಸಹೋದರ […]
ಗುಡ್ ಬೈ ಹೇಳುತ್ತಿದೆ ನೆಚ್ಚಿನ ಟೊಯೋಟಾ ಇನ್ನೋವಾ ಕ್ರೈಸ್ಟಾ ಕಾರು: ಸ್ಥಗಿತಕ್ಕೆ ಕಾರಣವೇನು?

ಭಾರತದಲ್ಲಿ ಟೋಯೋಟಾ ಇನ್ನೋವಾ ಕ್ರೈಸ್ಟಾ ಕಾರಿನ ಜನಪ್ರಿಯತೆ ಬಿಡಿಸಿ ಹೇಳಬೇಕಾಗಿಲ್ಲ. ರಾಜಕಾರಣಿಗಳು, ಉದ್ಯಮಿಗಳಿಂದ ಹಿಡಿದು ಸಾಮಾನ್ಯ ಕಾರು ಹೊಂದಿರುವ ಕುಟುಂಬಕ್ಕೂ ಇನ್ನೋವಾ ಕ್ರೈಸ್ಟಾ ಕಾರು ಅಚ್ಚು ಮೆಚ್ಚು. ರಸ್ತೆಯಲ್ಲಿ ಒಮ್ಮೆ ಕಣ್ಣಾಡಿಸಿದರೆ ಸಾಕು ಎಲ್ಲೆಡೆ ಕ್ರೈಸ್ಟಾ ಕಾರು ಗಮನಿಸಬಹುದು. ಆದರೆ ಇದೇ ಇನ್ನೋವಾ ಕ್ರೈಸ್ಟಾ ಕಾರು ಸ್ಥಗಿತಗೊಳ್ಳುತ್ತಿದೆ. ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಟೋಯೋಟಾ ಇನ್ನೋವಾ ಕ್ರೈಸ್ಟಾ ಕಾರು 2027, ಮಾರ್ಚ್ 1 ರಿಂದ ಕ್ರೈಸ್ಟಾ ಕಾರು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. 2026ರಿಂದ ಉತ್ಪಾದನೆ ಹಂತ ಹಂತವಾಗಿ ಕಡಿತಗೊಳ್ಳಲಿದೆ. ಇಷ್ಟೇ ಅಲ್ಲ […]
ಕೈ ಮುರಿದು, ಕಣ್ಣಿಗೆ ಚಾಕು ಇರಿದ ಪತ್ನಿ: ಪೊಲೀಸ್ ಠಾಣೆಗೆ ಓಡೋಡಿ ಬಂದ ರೌಡಿಶೀಟರ್

ಬೆಂಗಳೂರು: ಖಾಕಿ ಭಯವಿಲ್ಲದೆ ರೌಡಿಶೀಟರ್ಗಳು ಮೇಲಿಂದ ಮೇಲೆ ಅಟ್ಟಹಾಸ ಮೆರೆಯೋದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಜೈಲಿಗೆ ಹೋಗಿ ಶಿಕ್ಷೆ ಅನುಭವಿಸಿ ಬಂದರೂ ಕೆಲವರು ಮಾತ್ರ ಬುದ್ಧಿ ಕಲಿಯಲ್ಲ. ಕಾರಾಗೃಹದಿಂದ ಹೊರಬಂದ ಬಳಿಕವೂ ಮತ್ತದೇ ತಮ್ಮ ಹಳೇ ಚಾಳಿ ಮುಂದುವರಿಸುತ್ತಾರೆ. ಕೆಲವೊಮ್ಮೆ ಪೊಲೀಸರ ಕಣ್ಣಿಗೂ ಯಾಮಾರಿಸಿ ಓಡಾಡಿಕೊಂಡು ಇರ್ತಾರೆ. ಇಂತಹುದ್ದೇ ಸಾಲಿಗೆ ಸೇರುವ ರೌಡಿಶೀಟರ್ ಸೈಯದ್ ಅಸ್ಗರ್ ಈಗ ತಾನಾಗಿಯೇ ಪೊಲೀಸರ ಬಳಿ ಓಡೋಡಿ ಬಂದಿದ್ದಾನೆ. ಇದಕ್ಕೆಲ್ಲ ಕಾರಣ ಆತನ ಹೆಂಡತಿ ಅಂದ್ರೆ ನೀವು ನಂಬಲೇ ಬೇಕು. ಹೌದು, […]
ಮಂಗಳೂರು | ಮಹಿಳೆಗೆ ಕಿರುಕಳ ನೀಡಿದ ಆರೋಪ: ಹೆಡ್ಕಾನ್ಸ್ಟೇಬಲ್ ಸಂತೋಷ್ ಸಿ.ಜೆ. ಅಮಾನತು

ಮಂಗಳೂರು: ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್ಕಾನ್ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. 2023ರಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಗೆ ದೂರು ನೀಡಲು ಹೋದ ಮಹಿಳೆಗೆ ಸಂತೋಷ್ರ ಪರಿಚಯ ಆಗಿತ್ತು. ಬಳಿಕ ಸಂತೋಷ್ನ ನಡವಳಿಕೆ ಬಗ್ಗೆ ಅಸಮಾಧಾನಗೊಂಡ ಮಹಿಳೆ ಕಮಿಷನರ್ಗೆ ದೂರು ನೀಡಿದ್ದರು. ಆ ಬಗ್ಗೆ ಕ್ಷಮೆ ಕೇಳಿದ […]
ಕೋಗಿಲು ನಿರಾಶ್ರಿತರಿಗೆ ಮನೆ ನೀಡಲು ಬಿಡಲ್ಲ: ಆರ್. ಅಶೋಕ್ ಎಚ್ಚರಿಕೆ

ಬೆಂಗಳೂರು : ಅಕ್ರಮ ವಲಸಿಗರಿಗೆ ಒಂದು ಮನೆ ನೀಡಿದರೂ ಅದು ಕೆಟ್ಟ ಪರಂಪರೆಗೆ ನಾಂದಿ ಹಾಡಲಿದೆ. ಕನ್ನಡಿಗರಿಗೆ ಸೇರಿದ ಜಮೀನನ್ನು ಬಾಂಗ್ಲಾ ಜನರಿಗೆ ನೀಡಲು ಅವಕಾಶ ಮಾಡಿಕೊಡುವುದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಕೋಗಿಲು ಕ್ರಾಸ್ ಬಳಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿಗೆ ಬೇರೆ ಬೇರೆ ಜಿಲ್ಲೆಗಳಿಂದ ಬಡವರು ಬಂದಿದ್ದಾರೆ. ಅನೇಕರು ಮನೆ ಇಲ್ಲದೆ ಪಾದಚಾರಿ ಮಾರ್ಗದಲ್ಲಿ ಮಲಗುತ್ತಿದ್ದಾರೆ. ಇಂತಹವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಣುವುದಿಲ್ಲ. […]