ಜಮೀರ್ಗೆ ದೇಶ, ರಾಜ್ಯ ಬೇಡ, ತಮ್ಮ ಜನಸಂಖ್ಯೆ, ಮತದಾರರು ಹೆಚ್ಚಾಗಬೇಕು ಅಂತ ಮನೆ ಕೊಡ್ತಿದ್ದಾರೆ: ಯತ್ನಾಳ್

ಬೆಂಗಳೂರು: ಜಮೀರ್ಗೆ ದೇಶ, ರಾಜ್ಯ ಬೇಡ, ತಮ್ಮ ಜನಸಂಖ್ಯೆ, ಮತದಾರರು ಹೆಚ್ಚಾಗಬೇಕು ಅಂತ ಮನೆ ಕೊಡ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಕೋಗಿಲು ಲೇಔಟ್ ಅಕ್ರಮ ನಿವಾಸಗಳಿಗೆ ಸರ್ಕಾರದಿಂದ ಮನೆ ಕೊಡ್ತಿರೋ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಅವರೆಲ್ಲಾ ಮುಸ್ಲಿಂ ಇದ್ದಾರೆ ಅಂತ ಜಮೀರ್ ಮಾತಾಡ್ತಾ ಇದ್ದಾರೆ. ಜಮೀರ್ಗೆ ದೇಶ, ರಾಜ್ಯ ಬೇಕಾಗಿಲ್ಲ. ತಮ್ಮ ಜನಸಂಖ್ಯೆ, ತಮ್ಮ ಮತದಾರರು ಹೆಚ್ಚಾಗಬೇಕು. ಈ ದೇಶವನ್ನು ಆದಷ್ಟು ಬೇಗ ಇಸ್ಲಾಂಮೀಕರಣ ಮಾಡಬೇಕು ಅಂತ ಟಾರ್ಗೆಟ್ ಬಿಟ್ಟರೆ, […]
ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಕೇವಲ 5 ಗಂಟೆಗಳಲ್ಲಿ ತಲುಪಬಹುದು: ಅದು ಹೇಗೆ ಗೊತ್ತಾ?

ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ಸಂಚಾರಿಸಲಿದೆ. ಈ ಮೂಲಕ ಕರಾವಳಿ ಪ್ರದೇಶಗಳ ಪುಣ್ಯಕ್ಷೇತ್ರಕ್ಕೆ ಹೋಗುವವರಿಗೆ ಇದು ಒಳ್ಳೆಯ ಪ್ರಯಾಣ ನೀಡಲಿದೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿ.ಮೀ ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಪೂರ್ಣಗೊಂಡ ನಂತರ ಯೋಜನೆಗೆ ಚಾಲನೆ ನೀಡಲಾಗುವುದು. ಈಗಾಗಲೇ ಈ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಳ್ಳುತ್ತ ಬಂದಿದೆ. ಅದಷ್ಟು ಬೇಗ ಈ ರೈಲು ಸಂಚಾರ ಮಾಡಲಿದೆ ಎಂದು […]
Mangalore | ಕಾರು ಬಾಡಿಗೆ ನೆಪದಲ್ಲಿ ಯುವಕನ ಕರೆದೊಯ್ದು ಕೊಲೆ ; ಎರಡು ತಿಂಗಳ ಬಳಿಕ ಆರೋಪಿಗಳ ಬಂಧನ

ಪುತ್ತೂರು: ಸುಳ್ಯದ ವ್ಯಕ್ತಿಯೊಬ್ಬರನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದೊಯ್ದು ಹಲ್ಲೆಗೈದಿದ್ದು ಮರುದಿನ ವ್ಯಕ್ತಿ ಹಲ್ಲೆ ಆಘಾತದಿಂದ ಸಾವನ್ನಪ್ಪಿದ ಘಟನೆ ಸಂಬಂಧಿಸಿ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸುಳ್ಯ ಕಸ್ಬಾ ಗ್ರಾಮದ ನಿವಾಸಿ ಸುಮಯ್ಯಾ (35) ಎಂಬವರ ದೂರಿನಂತೆ ಈ ಬಗ್ಗೆ ಕೊಲೆ ಪ್ರಕರಣ ದಾಖಲಾಗಿತ್ತು. ಮಹಿಳೆಯ ಗಂಡ ಅಬ್ದುಲ್ ಜಬ್ಬಾರ್ ಎಂಬವರನ್ನು ಅಕ್ಟೋಬರ್ 16ರಂದು ಮಧ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ […]
New York mayor; ಕುರಾನ್ ಮೇಲೆ ಕೈ ಇಟ್ಟು ಪ್ರಮಾಣವಚನ ಸ್ವೀಕರಿಸಿದ ಮಮ್ದಾನಿ

ನ್ಯೂಯಾರ್ಕ್: ಡೆಮಾಕ್ರಟಿಕ್ ಪಕ್ಷದ ನಾಯಕ, ಸಮಾಜವಾದಿ ಝೊಹ್ರಾನ್ ಮಮ್ದಾನಿ ಗುರುವಾರ ಮುಂಜಾನೆ ಅಮೆರಿಕದ ಅತಿದೊಡ್ಡ ನಗರ ನ್ಯೂಯಾರ್ಕ್ ನ 112ನೇ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದರು. 34 ವರ್ಷದ ಭಾರತೀಯ ಮೂಲದ ಮಮ್ದಾನಿ, ನ್ಯೂಯಾರ್ಕ್ ನಗರದ ಮೊದಲ ಮುಸ್ಲಿಂ ಮೇಯರ್, ದಕ್ಷಿಣ ಏಷ್ಯಾ ಮೂಲದ ಮೊದಲ ಮೇಯರ್ ಹಾಗೂ ಒಂದು ಶತಮಾನಕ್ಕೂ ಹೆಚ್ಚು ಅವಧಿಯಲ್ಲಿ ಈ ಹುದ್ದೆ ಅಲಂಕರಿಸಿದ ಅತಿಕಿರಿಯ ವ್ಯಕ್ತಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಕ್ವೀನ್ಸ್ ಕ್ಷೇತ್ರದ ಮಾಜಿ ರಾಜ್ಯ ಜನಪ್ರತಿನಿಧಿಯಾಗಿದ್ದ ಮಮ್ದಾನಿ, ಸಾರ್ವತ್ರಿಕ ಶಿಶುಪಾಲನಾ […]
ಅತ್ತೆ-ಮಾವನ ಮುಂದೆ ಬೆತ್ತಲಾಗಿ ಓಡಾಡ್ತಾರೆ, ವಿಚಿತ್ರ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡ್ತಾರೆ ಅಂತ ಗಂಡನ ವಿರುದ್ಧ ಹೆಂಡ್ತಿ ದೂರು!

ಬೆಂಗಳೂರು: ನನ್ನ ಗಂಡ ಮನೆಯಲ್ಲಿ ಅತ್ತೆ-ಮಾವನ ಮುಂದೆ ಹಾಗೂ ಪ್ಯಾಸೇಜ್ನಲ್ಲೂ ಬೆತ್ತಲೆಯಾಗೇ ಓಡಾಡ್ತಾನೆ ಎಂದು ಆರೋಪಿಸಿದ ಹೆಂಡ್ತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಗಂಡನ ವಿಚಿತ್ರ ವರ್ತನೆ ಹಾಗೂ ಕಿರುಕುಳಕ್ಕೆ ಬೇಸತ್ತು ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾಫ್ಟ್ವೇರ್ ಕಂಪನಿಯಲ್ಲಿ ಹೆಚ್.ಆರ್ ಆಗಿ ಕೆಲಸ ಮಾಡ್ತಿದ್ದ ಮಂಜುನಾಥ್ ಎಂಬಾತ ಅದೇ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯನ್ನ ಪ್ರೀತಿಸಿ ಮದುವೆಯಾಗಿದ್ದರಂತೆ. ಸೆಪ್ಟೆಂಬರ್ ತಿಂಗಳಲ್ಲಿ ಮಂಜುನಾಥ್ ಹಾಗೂ ಸಂತ್ರಸ್ಥೆ ಮದುವೆಯಾಗಿದೆ. ಮದುವೆಯಾದ ನಾಲ್ಕೇ ತಿಂಗಳಿಗೆ ಗಂಡನ ಹುಚ್ಚಾಟಕ್ಕೆ […]
ದ್ವೇಷ ಭಾಷಣ ಮಸೂದೆ: ಯಾವುದೇ ಕಾರಣಕ್ಕೂ ಸಹಿ ಹಾಕಬೇಡಿ; ರಾಜ್ಯಪಾಲರಿಗೆ JDS ಮನವಿ

ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಎರಡೂ ಸದನಗಳಲ್ಲಿ ಅಂಗೀಕರಿಸಲಾದ ಕಾಂಗ್ರೆಸ್ ಸರ್ಕಾರದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ರ ವಿರುದ್ಧ ಜೆಡಿಎಸ್ ಬುಧವಾರ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದೆ. ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ಜೆಡಿಎಸ್ ಮುಖಂಡರು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ. ರಾಜ್ಯಪಾಲರನ್ನು ಬುಧವಾರ ಭೇಟಿ ಮಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ನೇತೃತ್ವದ ನಿಯೋಗ, […]
ನಾರಾಯಣ ಗುರುಗಳು ಕೇವಲ ಒಬ್ಬ ಸಂತ ಮಾತ್ರ ಆಗಿರಲಿಲ್ಲ. ಸಮಾನತೆ ಮತ್ತು ನೈತಿಕತೆಯ ಚಳವಳಿಯಾಗಿದ್ದರು: ಸಿದ್ದರಾಮಯ್ಯ

ತಿರುವನಂತಪುರಂ: ಸಾಮಾಜಿಕ ನ್ಯಾಯವಿಲ್ಲದ ರಾಷ್ಟ್ರ ನಿರ್ಮಾಣವು ಕೇವಲ ಆಡಳಿತಾತ್ಮಕ ವ್ಯವಸ್ಥೆಯಾಗಲಿದೆಯೇ ಹೊರತು ಪ್ರಜಾಪ್ರಭುತ್ವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ಕೇರಳ ತಿರುವನಂತಪುರದ 93ನೇ ಶಿವಗಿರಿ ತೀರ್ಥಯಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ, ವೈವಿಧ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣ ಗುರುಗಳ ಆಶಯವಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣ ಗುರುಗಳು ಎಚ್ಚರಿಸಿದ್ದರು. ನಾರಾಯಣ ಗುರುಗಳು ಕೇವಲ ಒಬ್ಬ ಸಂತ ಮಾತ್ರ ಆಗಿರಲಿಲ್ಲ. ಸಮಾನತೆ ಮತ್ತು […]
ಕಾರವಾರ: ಬಸ್ ನಲ್ಲಿ ನಿದ್ದೆ ಮಾಡ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ, ಕಾಮುಕನಿಗೆ ಧರ್ಮದೇಟು

ಕಾರವಾರ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರು ನಿದ್ದೆಯಲ್ಲಿದ್ದಾಗ, ಪಕ್ಕದ ಸೀಟಿನಲ್ಲಿದ್ದ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಚಲಿಸುವ ಬಸ್ನಲ್ಲಿ ನಿದ್ದೆ ಮಾಡುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕಾಮುಕನ ಈ ನೀಚ ಕೃತ್ಯವನ್ನು ಯುವತಿ ಈ ನೀಚ ಕೃತ್ಯವನ್ನು ಎದೆಗುಂದದೆ ವಿಡಿಯೋ ಮಾಡಿ ಕಾಮುಕನ ಬಣ್ಣ ಬಟಾ ಬಯಲು ಮಾಡಿದ್ದಾರೆ. ಕಾರವಾರದಿಂದ ಅಂಕೋಲಾಗೆ ತೆರಳುತ್ತಿದ್ದ ಯುವತಿ ಬಸ್ ನಲ್ಲಿ ತಮ್ಮ ಸೀಟ್ […]
ಕೋಗಿಲು ಲೇಔಟ್ ತೆರವು ಪ್ರಕರಣ: NIA ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಅಕ್ರಮ ಶೆಡ್, ಮನೆ ತೆರವು ಪ್ರಕರಣದಲ್ಲಿ ಅಲ್ಲಿನ ನಿವಾಸಿಗಳ ಪೌರತ್ವದ ಬಗ್ಗೆ NIA ತನಿಖೆ ಆಗಬೇಕು ಅಂತ ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ. ವಿಪಕ್ಷ ನಾಯಕ ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ರು. ನಿವಾಸಿಗಳ ದಾಖಲಾತಿ ಪರಿಶೀಲನೆ ಮಾಡಿದ್ರು. ನಿವಾಸಿಗಳು ಜೊತೆ ಮಾತಾಡಿ ಮಾಹಿತಿ ಕಲೆ ಹಾಕಿದ್ರು. ಬಳಿಕ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ ನೇತೃತ್ವದ ಟೋಪಿ ಸರ್ಕಾರ. […]
ಮದುವೆಯಾಗಿ 13 ತಿಂಗಳಲ್ಲೇ ಡಿವೋರ್ಸ್ ಪಡೆದ ಪತ್ನಿ; ಪ್ರತಿ ತಿಂಗಳು 5 ಲಕ್ಷ ನೀಡುವಂತೆ ಪತಿಗೆ ಆದೇಶ

ಜೀವನಾಂಶಕ್ಕೆ ಸಂಬಂಧಿಸಿದಂತೆ ದೆಹಲಿ ಫ್ಯಾಮಿಲಿ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮದುವೆಯಾಗಿ 13 ತಿಂಗಳ ನಂತ್ರ ಬೇರೆಯಾದ ಪತ್ನಿಗೆ, ಪ್ರತಿ ತಿಂಗಳು 5 ಲಕ್ಷ ಜೀವನಾಂಶ ನೀಡುವಂತೆ ಕೋರ್ಟ್ ಸೂಚನೆ ನೀಡಿದೆ. ಅಲ್ಲದೆ ಜೀವನಾಂಶ ಅಂದ್ರೆ ಏನು ಎಂಬ ಬಗ್ಗೆ ಸ್ಪಷ್ಟನೆ ನೀಡಿದೆ. ವಿಚ್ಛೇದನದ ನಂತ್ರ ಆರ್ಥಿಕ ನೆರವು ಕೇವಲ ಜೀವನಾಂಶವಲ್ಲ, ಘನತೆಗೆ ಸಂಬಂಧಿಸಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಜೀವನಾಂಶ ಎಂದರೆ ಪ್ರಾಣಿಗಳಂತೆ ಬದುಕುವುದು ಅಥವಾ ಅಮಾನವೀಯ ಪರಿಸ್ಥಿತಿಗೆ ಇಳಿಸಲ್ಪಡುವುದಲ್ಲ. ನಿರ್ವಹಣೆ ಎಂದರೆ ಅದು ಜೀವನಾಂಶಕ್ಕಿಂತ ಹೆಚ್ಚಿನದಾಗಿದೆ […]