Flash News

ಕೇರಳ | ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ; ಯುವಕ ಆತ್ಮಹತ್ಯೆಗೆ ಶರಣು

ಕೋಝಿಕ್ಕೋಡ್: ತುಂಬಾ ರಶ್ ಬಸ್ ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ವಿಡಿಯೋ ಮಾಡಿ ವೈರಲ್ ಮಾಡಿದ್ದು, ಇದೀಗ ವಿಡಿಯೋದಲ್ಲಿದ್ದ ಯುವಕ ಅವಮಾನ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಈ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆತ್ಮಹತ್ಯೆ ಮಾಡಿಕೊಂಡ ಆರೋಪ ಹೊತ್ತಿದ್ದ ಕೋಝಿಕ್ಕೋಡ್‌ನ ಗೋವಿಂದಪುರಂ ಮೂಲದ ದೀಪಕ್(40) ಎಂದು ಗುರುತಿಸಲಾಗಿದೆ. ಪಯ್ಯನ್ನೂರಿನಲ್ಲಿ ಈ ಘಟನೆ ನಡೆದಿದೆ. ಜನದಟ್ಟಣೆಯ ಬಸ್ಸಿನಲ್ಲಿ ಲೈಂಗಿಕ ಉದ್ದೇಶದಿಂದ ಅವನು ಉದ್ದೇಶಪೂರ್ವಕವಾಗಿ ತನ್ನನ್ನು ಮುಟ್ಟಿದ್ದಾನೆ ಎಂದು […]

ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?

ತೀವ್ರ ಕುತೂಹಲ ಕೆರಳಿಸಿದ್ದ ಬಿಗ್ ಬಾಸ್ ಸೀಸನ್ 12ಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಗ್‌ ಬಾಸ್‌ ಇತಿಹಾಸದಲ್ಲಿ ಫಸ್ಟ್‌ ಟೈಮ್‌ ಅತೀ ಹೆಚ್ಚು ಮತಗಳನ್ನ ಪಡೆಯುವ ಮೂಲಕ ಗಿಲ್ಲಿ ನಟ ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಕೋಟ್ಯಂತರ ಅಭಿಮಾನಿಗಳ ಹಾರೈಕೆಯೂ ನಿಜವಾಗಿದೆ. ಈ ಹಂತದಲ್ಲಿ ಬಿಗ್‌ ಬಾಸ್‌ ವಿನ್ನರಿಗೆ ಏನೇನು ಸಿಗುತ್ತೆ ಎಂಬುದನ್ನ ಕಿಚ್ಚ ಸುದೀಪ್ ಅನೌನ್ಸ್ ಮಾಡಿದ್ದಾರೆ. ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆಯಂತೆ ಗೆದ್ದ ಗಿಲ್ಲಿ ನಟನಿಗೆ ಟ್ರೋಫಿ ಜೊತೆಗೆ ವಿಶೇಷ ಲಕ್ಷ ಲಕ್ಷ ರೂಪಾಯಿ ಬಹುಮಾನ […]

ಹಣ, ಐಶ್ವರ್ಯ ಮುಖ್ಯವಲ್ಲ ಸಮಾಜಕ್ಕೆ ಹಂಚುವ ಹೃದಯವಂತಿಕೆ ಮುಖ್ಯ: ಸ್ಪೀಕರ್ ಯು.ಟಿ.ಖಾದರ್

ರಾಯಚೂರು: ಹಣ ಮತ್ತು ಐಶ್ವರ್ಯಕ್ಕಿಂತ ಅದನ್ನು ಸಮಾಜಕ್ಕೆ ಹಂಚುವ ಹೃದಯವಂತಿಕೆ ಮುಖ್ಯ. ಗುತ್ತಿಗೆದಾರ ಅಕ್ಬರ್ ಪಾಷಾ ಅವರು ತಮ್ಮ ಪುತ್ರನ ವಿವಾಹದ ಸಂಭ್ರಮದ ಜೊತೆಗೆ 121 ಬಡ ಜೋಡಿಗಳಿಗೆ ಸಾಮೂಹಿಕ ವಿವಾಹ ಮಾಡಿಸುವ ಮೂಲಕ ದೇಶಕ್ಕೆ ಮಾದರಿ ಸಂದೇಶ ನೀಡಿದ್ದಾರೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಮಾನ್ವಿಯ ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ದಾರುಸ್ಸಲಾಮ್ ಫೌಂಡೇಶನ್ ಅಧ್ಯಕ್ಷ ಸೈಯದ್ ಅಕ್ಬರ್ ಹುಸೇನಿ (ಅಕ್ಬರ್ ಪಾಷಾ) ಅವರು ತಮ್ಮ ಪುತ್ರನ ಮದುವೆ ಅಂಗವಾಗಿ ಮಾನ್ವಿ ಪಟ್ಟಣದ ಅಕ್ಬರಿಯ […]

ಖಾಲಿ ಮನೆಯಲ್ಲಿ ನಮಾಜ್‌ ಮಾಡುತ್ತಿದ್ದ 12 ಮಂದಿ ಪೊಲೀಸ್‌ ವಶಕ್ಕೆ

ಲಕ್ನೋ: ಅನುಮತಿಯಿಲ್ಲದೇ ಖಾಲಿ ಮನೆಯೊಂದರಲ್ಲಿ ನಮಾಜ್‌ ಮಾಡುತ್ತಿದ್ದ ಕಾರಣಕ್ಕೆ 12 ಮಂದಿಯನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಭಾನುವಾರ (ಇಂದು) ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಕಳೆದ ಕೆಲ ದಿನಗಳಿಂದ ಖಾಲಿ ಇರುವ ಮನೆಗಳನ್ನ ತಾತ್ಕಾಲಿಕ ಮದರಸಾಗಳನ್ನಾಗಿ (Madrasa) ಬಳಸಲಾಗುತ್ತಿದೆ ಎನ್ನುವ ಆರೋಪ ಮೊಹಮ್ಮದ್‌ಗಂಜ್ ಗ್ರಾಮದ ಜನರಿಂದ ಕೇಳಿಬರುತ್ತಲೇ ಇತ್ತು. ಈ ಬಗ್ಗೆ ಪೊಲೀಸರು ಎಚ್ಚರಿಕೆ ವಹಿಸಿದ್ದರು. ಈ ಬೆಳವಣಿಗೆ ನಡುವೆ ಖಾಲಿಯಿದ್ದ ಮನೆಯೊಂದರಲ್ಲಿ ನಮಾಜ್‌ ಮಾಡುತ್ತಿದ್ದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಈ ಬಗ್ಗೆ […]

ಅಜೀಂ ಪ್ರೇಮ್‌ಜಿ ಸಂಸ್ಥೆಯಿಂದ ಸರ್ಕಾರಿ ಆಸ್ಪತ್ರೆಗೆ ₹4 ಸಾವಿರ ಕೋಟಿ ಒಡಂಬಡಿಕೆ

ಬೆಂಗಳೂರು: ನಾಲ್ಕು ಸಾವಿರ ಕೋಟಿ ರು. ವೆಚ್ಚದಲ್ಲಿ ಒಂದು ಸಾವಿರ ಹಾಸಿಗೆ ಸಾಮರ್ಥ್ಯದ ಮಾನವ ಬಹು ಅಂಗಾಂಗ ಕಸಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಸಂಬಂಧ ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದೊಂದಿಗೆ ರಾಜ್ಯ ಸರ್ಕಾರ ಶನಿವಾರ ಒಡಂಬಡಿಕೆ ಮಾಡಿಕೊಂಡಿದೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನುರಾಗ್‌ ಬಹರ್‌ ಅವರು ಒಡಂಬಡಿಕೆಗೆ ಸಹಿ ಹಾಕಿದರು. ಒಡಂಬಡಿಕೆಯಂತೆ ಪ್ರತಿಷ್ಠಾನವು ಮುಂದಿನ ಐದು ವರ್ಷಗಳಲ್ಲಿ ರಾಜೀವ್‌ಗಾಂಧಿ […]

ಮಹಾರಾಷ್ಟ್ರ ಚುನಾವಣೆಗಳಲ್ಲಿ ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದ ಓವೈಸಿಯ ಎಐಎಂಐಎಂ

ಮುಂಬೈ: ಮಹಾರಾಷ್ಟ್ರದಲ್ಲಿ ಇತ್ತೀಚಿನ ಮಹಾನಗರ ಪಾಲಿಕೆಗಳ ಚುನಾವಣೆಗಳಲ್ಲಿ ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿರುವ ಅಸದುದ್ದೀನ್ ಉವೈಸಿ ನೇತೃತ್ವದ ಎಐಎಂಐಎಂ ತನ್ನ ಕಾರ್ಪೊರೇಟರ್‌ಗಳ ಬಲವನ್ನು ಬಹುತೇಕ ದ್ವಿಗುಣಗೊಳಿಸಿಕೊಂಡಿದ್ದು,ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಲ್ಲಿ ತನ್ನ ಪ್ರಾತಿನಿಧ್ಯವನ್ನು ಗಮನಾರ್ಹವಾಗಿ ವಿಸ್ತರಿಸಿಕೊಂಡಿದೆ. ಎಐಎಂಐಎಂ ರಾಜ್ಯಾದ್ಯಂತ 29 ಮನಪಾಗಳ ಪೈಕಿ ಸ್ಪರ್ಧಿಸಿದ್ದ 12 ಕಡೆಗಳಲ್ಲಿ ಒಟ್ಟು 114 ಸ್ಥಾನಗಳನ್ನು ಗಳಿಸಿದೆ. ಹಿಂದಿನ ಮುನ್ಸಿಪಲ್ ಚುನಾವಣೆಗಳಲ್ಲಿ ಅದು ಗಳಿಸಿದ್ದ 48 ಸ್ಥಾನಗಳಿಗೆ ಹೋಲಿಸಿದರೆ ಇದು ಗಣನೀಯ ಏರಿಕೆಯಾಗಿದೆ. ಪಕ್ಷವು ಛತ್ರಪತಿ ಸಂಭಾಜಿನಗರದಲ್ಲಿ ತನ್ನ ಅತ್ಯುತ್ತಮ ಪ್ರದರ್ಶನವನ್ನು ದಾಖಲಿಸಿದೆ. […]

ಉಳ್ಳಾಲ ದರ್ಗಾ ಕಮಿಟಿ | ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಮಹಾಸಭೆ; ಕ್ರಮ ಕೈಗೊಳ್ಳದ ವಕ್ಫ್ ಮಂಡಳಿ, ಅಧಿಕಾರಿಗಳ ವಿರುದ್ಧ ಆಕ್ರೋಶ

ಮಂಗಳೂರು: ಉಳ್ಳಾಲ ಸಯ್ಯದ್ ಮದನಿ ದರ್ಗಾ ಆಡಳಿತ ಕಮಿಟಿಯ ಅವ್ಯವಹಾರದ ಬಗ್ಗೆ ಕಮಿಟಿ ಸದಸ್ಯರೇ ಹೈಕೋರ್ಟ್ ಮೆಟ್ಟಿಲೇರಿ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಅವಕಾಶ ಕೇಳಿದ್ದು, ಹೈಕೋರ್ಟ್ ಇವರ ಪರವಾಗಿ ತೀರ್ಪು ನೀಡಿದ್ದರೂ ದರ್ಗಾ ಕಮಿಟಿಯ ಪದಾಧಿಕಾರಿಗಳು ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಮಹಾಸಭೆಯನ್ನು ಕರೆದಿದ್ದಾರೆ. ಇದು ಏಕಪಕ್ಷೀಯ ಮತ್ತು ವಕ್ಫ್ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಟಿ ಕರೆದು ಮಾತನಾಡಿದ ದರ್ಗಾ ಕಮಿಟಿ ಸದಸ್ಯ ಫಾರೂಕ್ ಯು.ಎಚ್ ಅವರು, ಉಳ್ಳಾಲ ದರ್ಗಾ ಕಮಿಟಿಯ ಅವ್ಯವಹಾರ […]

‘ನಮ್ಮ ಬಾಡಿ ನಮ್ಮ ಇಷ್ಟ, ನಾನು ಕೇರೇ ಮಾಡಲ್ಲ’, ರಚಿತಾ ರಾಮ್

ರಚಿತಾ ರಾಮ್ ಒಂದು ಮಾತು ಹೇಳಿದ್ದಾರೆ. ಅದು ಎಲ್ಲ ಹೆಣ್ಣುಮಕ್ಕಳಿಗೂ ಸ್ಪೂರ್ತಿ ನೀಡುತ್ತದೆ. ಅಷ್ಟೆ ಮೋಟಿವೇಟ್ (Motivate) ಮಾಡೋ ರೀತಿನೇ ಇದೆ. ಕಲ್ಟ್ ಚಿತ್ರದ ಟ್ರೈಲರ್ ರಿಲೀಸ್ ಇವೆಂಟ್‌ ಅಲ್ಲಿ ಕೇಳಿದ ಪ್ರಶ್ನೆಗಳಿಗೆ ರಚಿತಾ ರಾಮ್ ನೇರಾನೇರವಾಗಿಯೆ ಮಾತನಾಡಿದ್ದಾರೆ. ನಮ್ಮ ದೇಹ ನಮ್ಮ ಇಷ್ಟ. ಹೇಗಾದರೂ ಇರ್ತಿವಿ, ನಿಮಗೆ ಯಾಕೆ ಅನ್ನೋದನ್ನೆ ರಚಿತಾ (Rachita) ಹೇಳಿದ್ದಾರೆ. ಇವರ ಈ ಮಾತುಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಗಮನ ಸೆಳೆಯುತ್ತಿವೆ. ಈ ಮಾತುಗಳ ಹಿನ್ನೆಲೆ ಏನು ಅನ್ನೋದು […]

ಇಸ್ಲಾಂಗೆ ಏಕೆ ಮತಾಂತರಗೊಂಡಿದ್ದು, ಈಗಲೇ ಘರ್ ವಾಪಸಿ ಮಾಡಿದರೆ ಅವಕಾಶ ಸಿಗುತ್ತದೆ: ಎ.ಆರ್.ರೆಹಮಾನ್ ಗೆ ವಿಎಚ್‌ಪಿ ಸಲಹೆ

ಮುಂಬಯಿ: ಸಂಗೀತ ಲೋಕದ ದಿಗ್ಗಜ, ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರು ಬಾಲಿವುಡ್ ನಲ್ಲಿ ಅವಕಾಶ ವಂಚಿತರಾಗುತ್ತಿದ್ದಾರೆ ಎನ್ನುವ ಕುರಿತು ಚರ್ಚೆ ನಡೆಯುತ್ತಿರುವ ವೇಳೆ ‘ಘರ್ ವಾಪಸಿ ಮಾಡಿದರೆ ಅವರಿಗೆ ಅವಕಾಶ ಸಿಗುತ್ತದೆ’ ಎಂದು ಹಿಂದೂ ಸಂಘಟನೆಗಳು ಹೇಳಿವೆ. ”ಕಳೆದ ಎಂಟು ವರ್ಷಗಳಿಂದ ನನಗೆ ಬಾಲಿವುಡ್ ಕೆಲಸದಲ್ಲಿ ಗಣನೀಯ ಕುಸಿತ ಕಂಡುಬಂದಿದ್ದು,ಕೋಮಿನ ಕಾರಣಕ್ಕೂ ಇರಬಹುದು. ಸೃಜನಶೀಲರಲ್ಲದ ಜನರು ಈಗ ನಿರ್ಧಾರಗಳನ್ನು ನಿಯಂತ್ರಿಸುತ್ತಿದ್ದಾರೆ” ಎಂದು ರೆಹಮಾನ್ ಇತ್ತೀಚೆಗೆ ಬಿಬಿಸಿ ಏಷ್ಯನ್ ನೆಟ್‌ವರ್ಕ್ ಗೆ ನೀಡಿದ […]

ಮುಸ್ಲಿಂ ಎಂಬ ಕಾರಣಕ್ಕೆ ಹಿಂದಿಯಲ್ಲಿ ನನಗೆ ಆಫರ್​​ಗಳು ಬರುತ್ತಿಲ್ಲ; ಎಆರ್ ರೆಹಮಾನ್

ಎಆರ್ ರೆಹಮಾನ್ ಅವರು ಖ್ಯಾತ ಸಂಗೀತ ಸಂಯೋಜಕ. ಅವರು ಆಸ್ಕರ್ ಕೂಡ ಗೆದ್ದಿದ್ದಾರೆ. ಅವರು ಪಡೆದ ಖ್ಯಾತಿ ತುಂಬಾನೇ ದೊಡ್ಡದು. ಈಗ ರೆಹಮಾನ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ‘ಹಿಂದಿ ಚಿತ್ರರಂಗದಲ್ಲಿ ಧರ್ಮದ ಕಾರಣಕ್ಕೆ ನನಗೆ ಆಫರ್ ಸಿಗುತ್ತಿಲ್ಲ’ ಎಂಬ ಆರೋಪವನ್ನು ಅವರು ಮಾಡಿದ್ದಾರೆ. ರೆಹಮಾನ್ ಹೇಳಿಕೆಯನ್ನು ಅನೇಕರು ಟೀಕೆ ಮಾಡಿದ್ದಾರೆ. ಅವರ ಹೇಳಿಕೆ ಸರಿ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬಿಬಿಸಿ ಏಷ್ಯನ್ ನೆಟ್ವರ್ಕ್​​ಗೆ ನೀಡಿದ ಸಂದರ್ಶನದಲ್ಲಿ ರೆಹಮಾನ್ ಮಾತನಾಡಿದರು. ‘ಕಳೆದ ಎಂಟು […]