ಅತ್ತೆ-ಮಾವನ ಮುಂದೆ ಬೆತ್ತಲಾಗಿ ಓಡಾಡ್ತಾರೆ, ವಿಚಿತ್ರ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡ್ತಾರೆ ಅಂತ ಗಂಡನ ವಿರುದ್ಧ ಹೆಂಡ್ತಿ ದೂರು!

ಬೆಂಗಳೂರು: ನನ್ನ ಗಂಡ ಮನೆಯಲ್ಲಿ ಅತ್ತೆ-ಮಾವನ ಮುಂದೆ ಹಾಗೂ ಪ್ಯಾಸೇಜ್ನಲ್ಲೂ ಬೆತ್ತಲೆಯಾಗೇ ಓಡಾಡ್ತಾನೆ ಎಂದು ಆರೋಪಿಸಿದ ಹೆಂಡ್ತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಗಂಡನ ವಿಚಿತ್ರ ವರ್ತನೆ ಹಾಗೂ ಕಿರುಕುಳಕ್ಕೆ ಬೇಸತ್ತು ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾಫ್ಟ್ವೇರ್ ಕಂಪನಿಯಲ್ಲಿ ಹೆಚ್.ಆರ್ ಆಗಿ ಕೆಲಸ ಮಾಡ್ತಿದ್ದ ಮಂಜುನಾಥ್ ಎಂಬಾತ ಅದೇ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯನ್ನ ಪ್ರೀತಿಸಿ ಮದುವೆಯಾಗಿದ್ದರಂತೆ. ಸೆಪ್ಟೆಂಬರ್ ತಿಂಗಳಲ್ಲಿ ಮಂಜುನಾಥ್ ಹಾಗೂ ಸಂತ್ರಸ್ಥೆ ಮದುವೆಯಾಗಿದೆ. ಮದುವೆಯಾದ ನಾಲ್ಕೇ ತಿಂಗಳಿಗೆ ಗಂಡನ ಹುಚ್ಚಾಟಕ್ಕೆ […]
ದ್ವೇಷ ಭಾಷಣ ಮಸೂದೆ: ಯಾವುದೇ ಕಾರಣಕ್ಕೂ ಸಹಿ ಹಾಕಬೇಡಿ; ರಾಜ್ಯಪಾಲರಿಗೆ JDS ಮನವಿ

ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಎರಡೂ ಸದನಗಳಲ್ಲಿ ಅಂಗೀಕರಿಸಲಾದ ಕಾಂಗ್ರೆಸ್ ಸರ್ಕಾರದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ರ ವಿರುದ್ಧ ಜೆಡಿಎಸ್ ಬುಧವಾರ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದೆ. ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ಜೆಡಿಎಸ್ ಮುಖಂಡರು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ. ರಾಜ್ಯಪಾಲರನ್ನು ಬುಧವಾರ ಭೇಟಿ ಮಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ನೇತೃತ್ವದ ನಿಯೋಗ, […]
ನಾರಾಯಣ ಗುರುಗಳು ಕೇವಲ ಒಬ್ಬ ಸಂತ ಮಾತ್ರ ಆಗಿರಲಿಲ್ಲ. ಸಮಾನತೆ ಮತ್ತು ನೈತಿಕತೆಯ ಚಳವಳಿಯಾಗಿದ್ದರು: ಸಿದ್ದರಾಮಯ್ಯ

ತಿರುವನಂತಪುರಂ: ಸಾಮಾಜಿಕ ನ್ಯಾಯವಿಲ್ಲದ ರಾಷ್ಟ್ರ ನಿರ್ಮಾಣವು ಕೇವಲ ಆಡಳಿತಾತ್ಮಕ ವ್ಯವಸ್ಥೆಯಾಗಲಿದೆಯೇ ಹೊರತು ಪ್ರಜಾಪ್ರಭುತ್ವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ಕೇರಳ ತಿರುವನಂತಪುರದ 93ನೇ ಶಿವಗಿರಿ ತೀರ್ಥಯಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ, ವೈವಿಧ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣ ಗುರುಗಳ ಆಶಯವಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣ ಗುರುಗಳು ಎಚ್ಚರಿಸಿದ್ದರು. ನಾರಾಯಣ ಗುರುಗಳು ಕೇವಲ ಒಬ್ಬ ಸಂತ ಮಾತ್ರ ಆಗಿರಲಿಲ್ಲ. ಸಮಾನತೆ ಮತ್ತು […]
ಕಾರವಾರ: ಬಸ್ ನಲ್ಲಿ ನಿದ್ದೆ ಮಾಡ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ, ಕಾಮುಕನಿಗೆ ಧರ್ಮದೇಟು

ಕಾರವಾರ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರು ನಿದ್ದೆಯಲ್ಲಿದ್ದಾಗ, ಪಕ್ಕದ ಸೀಟಿನಲ್ಲಿದ್ದ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಚಲಿಸುವ ಬಸ್ನಲ್ಲಿ ನಿದ್ದೆ ಮಾಡುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕಾಮುಕನ ಈ ನೀಚ ಕೃತ್ಯವನ್ನು ಯುವತಿ ಈ ನೀಚ ಕೃತ್ಯವನ್ನು ಎದೆಗುಂದದೆ ವಿಡಿಯೋ ಮಾಡಿ ಕಾಮುಕನ ಬಣ್ಣ ಬಟಾ ಬಯಲು ಮಾಡಿದ್ದಾರೆ. ಕಾರವಾರದಿಂದ ಅಂಕೋಲಾಗೆ ತೆರಳುತ್ತಿದ್ದ ಯುವತಿ ಬಸ್ ನಲ್ಲಿ ತಮ್ಮ ಸೀಟ್ […]
ಕೋಗಿಲು ಲೇಔಟ್ ತೆರವು ಪ್ರಕರಣ: NIA ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಅಕ್ರಮ ಶೆಡ್, ಮನೆ ತೆರವು ಪ್ರಕರಣದಲ್ಲಿ ಅಲ್ಲಿನ ನಿವಾಸಿಗಳ ಪೌರತ್ವದ ಬಗ್ಗೆ NIA ತನಿಖೆ ಆಗಬೇಕು ಅಂತ ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ. ವಿಪಕ್ಷ ನಾಯಕ ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ರು. ನಿವಾಸಿಗಳ ದಾಖಲಾತಿ ಪರಿಶೀಲನೆ ಮಾಡಿದ್ರು. ನಿವಾಸಿಗಳು ಜೊತೆ ಮಾತಾಡಿ ಮಾಹಿತಿ ಕಲೆ ಹಾಕಿದ್ರು. ಬಳಿಕ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ ನೇತೃತ್ವದ ಟೋಪಿ ಸರ್ಕಾರ. […]
ಮದುವೆಯಾಗಿ 13 ತಿಂಗಳಲ್ಲೇ ಡಿವೋರ್ಸ್ ಪಡೆದ ಪತ್ನಿ; ಪ್ರತಿ ತಿಂಗಳು 5 ಲಕ್ಷ ನೀಡುವಂತೆ ಪತಿಗೆ ಆದೇಶ

ಜೀವನಾಂಶಕ್ಕೆ ಸಂಬಂಧಿಸಿದಂತೆ ದೆಹಲಿ ಫ್ಯಾಮಿಲಿ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮದುವೆಯಾಗಿ 13 ತಿಂಗಳ ನಂತ್ರ ಬೇರೆಯಾದ ಪತ್ನಿಗೆ, ಪ್ರತಿ ತಿಂಗಳು 5 ಲಕ್ಷ ಜೀವನಾಂಶ ನೀಡುವಂತೆ ಕೋರ್ಟ್ ಸೂಚನೆ ನೀಡಿದೆ. ಅಲ್ಲದೆ ಜೀವನಾಂಶ ಅಂದ್ರೆ ಏನು ಎಂಬ ಬಗ್ಗೆ ಸ್ಪಷ್ಟನೆ ನೀಡಿದೆ. ವಿಚ್ಛೇದನದ ನಂತ್ರ ಆರ್ಥಿಕ ನೆರವು ಕೇವಲ ಜೀವನಾಂಶವಲ್ಲ, ಘನತೆಗೆ ಸಂಬಂಧಿಸಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಜೀವನಾಂಶ ಎಂದರೆ ಪ್ರಾಣಿಗಳಂತೆ ಬದುಕುವುದು ಅಥವಾ ಅಮಾನವೀಯ ಪರಿಸ್ಥಿತಿಗೆ ಇಳಿಸಲ್ಪಡುವುದಲ್ಲ. ನಿರ್ವಹಣೆ ಎಂದರೆ ಅದು ಜೀವನಾಂಶಕ್ಕಿಂತ ಹೆಚ್ಚಿನದಾಗಿದೆ […]
ಮಠಾಧೀಶರ ತೀವ್ರ ಆಕ್ಷೇಪ: ಮಥುರಾದಲ್ಲಿ ಆಯೋಜಿಸಿದ್ದ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು!

ಮಥುರಾ: ಹೊಸ ವರ್ಷಾಚರಣೆ ಪ್ರಯುಕ್ತ ಉತ್ತರ ಪ್ರದೇಶದ ಮಥುರಾದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೆ, ಸ್ಥಳೀಯ ಮಠಾಧೀಶರ ಆಕ್ಷೇಪಣೆ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ನಾವು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಪತ್ರ ಬರೆದಿದ್ದೇವೆ. ಇದು ಶ್ರೀಕೃಷ್ಣನ ಜನ್ಮಸ್ಥಳವಾಗಿದೆ. ಇಲ್ಲಿ ಶ್ರೀಕೃಷ್ಣ ಲೀಲೆ ಪ್ರದರ್ಶನ ನಡೆಯುತ್ತದೆ. ಜತೆಗೆ, ಪ್ರಾರ್ಥನೆ ಸಲ್ಲಿಸಲು ಧರ್ಮಗುರುಗಳು ಇಲ್ಲಿಗೆ ಬರುತ್ತಾರೆ. ಇಂತಹ ಸ್ಥಳದಲ್ಲಿ ಸನ್ನಿ ಲಿಯೋನ್ ಅವರನ್ನು ಕರೆಸಿ ಡಿಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸನ್ನಿ ಲಿಯೋನ್ ಅವರನ್ನು […]
ಯೆಮೆನ್ ಮೇಲೆ ಬಾಂಬ್ ದಾಳಿ ನಡೆಸಿ UAEಗೆ ಸೌದಿ ಅರೇಬಿಯಾ ಎಚ್ಚರಿಕೆ

ಸೌದಿ ಅರೇಬಿಯಾ ಮತ್ತು ಯುಎಇ ನಡುವೆ ಉಲ್ಬಣಿಸಿದ ಬಿಕ್ಕಟ್ಟು ರಿಯಾದ್: ಯೆಮೆನ್ ಬಂದರು ನಗರವಾದ ಮುಕಲ್ಲಾ ಮೇಲೆ ಸೌದಿ ಅರೇಬಿಯಾ ಇಂದು ಏರ್ಸ್ಟ್ರೈಕ್ ಮಾಡಿದೆ. ಅಷ್ಟೇ ಅಲ್ಲದೇ ಯೆಮೆನ್ನ ಪ್ರತ್ಯೇಕವಾದಿಗಳಿಗೆ ಬೆಂಬಲ ನೀಡುತ್ತಿರುವುದು ಅತ್ಯಂತ ಅಪಾಯಕಾರಿ ಎಂದು ಯುಎಇಗೆ ಎಚ್ಚರಿಕೆ ನೀಡಿದೆ. ಬಾಂಬ್ ದಾಳಿಯ ಬಳಿಕ ಯೆಮೆನ್ ಅಧ್ಯಕ್ಷೀಯ ಮಂಡಳಿಯು ಯುಎಇ ರಕ್ಷಣಾ ಒಪ್ಪಂದವನ್ನು ರದ್ದುಗೊಳಿಸಿದೆ. ಯೆಮೆನ್ನ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಡೆಯಬೇಕು ಮತ್ತು ದೇಶದ ಹೊರಗೆ ಕಾರ್ಯನಿರ್ವಹಿಸುವ ಯಾವುದೇ ಸಂಘಟನೆಗಳಿಗೆ ಮಿಲಿಟರಿ ಮತ್ತು ಲಾಜಿಸ್ಟಿಕ್ […]
RSS ಯುವಕರನ್ನು ಭಾರತೀಯ ಪರಂಪರೆಯೊಂದಿಗೆ ಬೆಸೆಯುತ್ತಿದೆ: ಇಸ್ರೇಲ್

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ತನ್ನ ಚಟುವಟಿಕೆಗಳ ಮೂಲಕ ಯುವಕರನ್ನು ಭಾರತೀಯ ಪರಂಪರೆ, ಇತಿಹಾಸ ಹಾಗೂ ಸಂಸ್ಕೃತಿಯೊಂದಿಗೆ ಬೆಸೆಯುವಂತೆ ಮಾಡಿದೆ ಎಂದು ಇಸ್ರೇಲ್ ರಾಜತಾಂತ್ರಿಕ ಅಧಿಕಾರಿ ಯಾನಿವ್ ರೆವಾಚ್ ತಿಳಿಸಿದ್ದಾರೆ. ನಾಗ್ಪುರದಲ್ಲಿರುವ ಆರ್ಎಸ್ಎಸ್ ಸಂಸ್ಥಾಪಕ ಡಾ. ಕೇಶವ್ ಬಲಿರಾಮ್ ಹೆಡಗೇವಾರ್ ಅವರ ಸ್ಮರಣಾರ್ಥ ನಿರ್ಮಿಸಲಾಗಿರುವ ಸ್ಮೃತಿ ಮಂದಿರಕ್ಕೆ ಯಾನಿವ್ ರೆವಾಚ್ ಅವರು ಸೋಮವಾರ ಭೇಟಿ ನೀಡಿದ್ದರು. ಈ ವೇಳೆ ಅವರಿಗೆ ಹೆಗ್ಡೆವಾರ್ ಅವರ ಜೀವನ ಮತ್ತು ಕೆಲಸಗಳ ಕುರಿತು ಮಾಹಿತಿ ನೀಡಲಾಗಿದೆ ಎಂದು ಆರ್ಎಸ್ಎಸ್ ತಿಳಿಸಿದೆ. ‘ಆರ್ಎಸ್ಎಸ್ […]
ಮುಸ್ಲಿಂ ಹುಡುಗಿಯನ್ನು ಸೊಸೆ ಮಾಡಿಕೊಳ್ಳಲು ಮುಂದಾದ ಪ್ರಿಯಾಂಕಾ ಗಾಂಧಿ ವಾದ್ರಾ?

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಬರ್ಟ್ ವಾದ್ರಾ ಅವರ ಪುತ್ರ ರೆಹಾನ್ ವಾದ್ರಾ ಪ್ರಸ್ತುತ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ರೆಹಾನ್ ತಮ್ಮ ದೀರ್ಘಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕಳೆದ ಏಳು ವರ್ಷಗಳಿಂದ ಸಂಬಂಧದಲ್ಲಿದ್ದ ನಂತರ, ಹೊಸ ಜೋಡಿ ಈಗ ತಮ್ಮ ಸಂಬಂಧಕ್ಕೆ ಹೊಸ ಹೆಸರನ್ನು ನೀಡಲು ನಿರ್ಧರಿಸಿದ್ದಾರೆ. ನಿಕಟ ಕುಟುಂಬ ಸದಸ್ಯರು ಭಾಗವಹಿಸಿದ್ದ ಸರಳ ಸಮಾರಂಭದಲ್ಲಿ ನಿಶ್ಚಿತಾರ್ಥ ನಡೆದಿದೆ […]