Flash News

ಹಾಜಿ ಸಯೀದ್‌ ಕರ್ನಿರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ‌ 13 ಮನೆಗಳ ಹಸ್ತಾಂತರ, 10 ಮನೆಗಳಿಗೆ‌ ಶಿಲಾನ್ಯಾಸ ಕಾರ್ಯಕ್ರಮ

ಮುಲ್ಕಿ: ಹಾಜಿ ಕೆ.ಎಸ್. ಸಯೀದ್‌ ಕರ್ನಿರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡವರಿಗಾಗಿ ನಿರ್ಮಿಸಿರುವ ನೂತನ 13 ಮನೆಗಳ ಹಸ್ತಾಂತರ ಮತ್ತು ನೂತನ 10 ಮನೆಗಳಿಗೆ‌ ಶಿಲಾನ್ಯಾಸ ಕಾರ್ಯಕ್ರಮವು ಹಾಜಿ ಕೆ.ಎಸ್. ಸಯೀದ್‌ ಕಾಂಪೌಂಡ್ ನಲ್ಲಿ ಮಂಗಳವಾರ ನಡೆಯಿತು. ಕರ್ನಿರೆ ಜುಮಾ ಮಸೀದಿಯ ಖತೀಬ್ ಉಮರುಲ್‌ ಫಾರೂಕ್‌ ಸಖಾಫಿ ಕಾರ್ತಕ್ರಮ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಾಜಿ ಕೆ.ಎಸ್. ಸಯೀದ್‌ ಕರ್ನಿರೆ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಕೆ.ಎಸ್.‌ ಶೇಖ್‌ ಅವರು, ತಂದೆಯವರಾದ ಸಯೀದ್‌ ಅವರ ಮನಸ್ಸು ಬಡವರಿಗಾಗಿ […]

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ ಝಕರಿಯ ಜೋಕಟ್ಟೆ ಅವರಿಗೆ ಸನ್ಮಾನ, ಸೇವಾ ಚೆಕ್ ಹಸ್ತಾಂತರ

ಮಂಗಳೂರು: ಮರ್ಹೂಮ್ ಹಾಜಿ ಬಿ. ಶೇಕುಂಞಿ ಚಾರಿಟೇಬಲ್‌ ಟ್ರಸ್ಟ್‌ ಜೋಕಟ್ಟೆ ಹಾಗೂ ಝರಾ ಫ್ಯಾಮಿಲಿ ಟ್ರಸ್ಟ್‌ ಮಂಗಳೂರು ಇದರ ಸಹಯೋಗದಲ್ಲಿ 2025 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ ಝಕರಿಯ ಜೋಕಟ್ಟೆ ಅವರಿಗೆ ಗೌರವ ಸನ್ಮಾನ, ಅಭಿನಂದನಾ ಸಮಾರಂಭ ಹಾಗೂ ಸೇವಾ ಚೆಕ್ ಹಸ್ತಾಂತರ ಕಾರ್ಯಕ್ರಮವು ಮಂಗಳವಾರ ಗಂಜಿಮಠದ ಝರಾ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ‌ ಅತಿಥಿಯಾಗಿ ಭಾಗಿಯಾಗಿ‌ ಮಾತನಾಡಿದ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್. ವಿ., ವಿದೇಶದಲ್ಲಿ ಸ್ಥಳೀಯ ಯುವಕರಿಗೆ […]

ಬಜಪೆ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ 11 ಸ್ಥಾನದ ಭರ್ಜರಿ ಗೆಲುವು, 4ಕ್ಕೆ ಕುಸಿದ ಕಾಂಗ್ರೆಸ್

SDPIಗೆ ಮೂರು ಸ್ಥಾನ, 3 ಕಡೆ ಅಲ್ಪ ಮತಗಳ ಸೋಲು, ಟಕ್ಕರ್ ಕೊಟ್ಟ ಸಿರಾಜ್ ಗೆಲುವು ಮಂಗಳೂರು: ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಿದೆ. ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಗೆ ಟಕ್ಕರ್ ಕೊಟ್ಟ ಸಿರಾಜ್ ಗೆಲುವು ಸಾಧಿಸಿದರೆ ಇನ್ನೊಂದೆಡೆ ಎಸ್ ಡಿಪಿಐಯಿಂದ ಸ್ಪರ್ಧಿಸಿದ ರಫೀಕ್ 1 ಮತಗಳ ಅಂತರದಲ್ಲಿ […]

ಅರಬ್ಬಿ ಸಮುದ್ರದ ಹೆಸರು ಬದಲಿಸಿ: ಬಿಜೆಪಿ ಶಾಸಕ

ಕಾರವಾರ: ಅರಬ್ಬಿ ಸಮುದ್ರ ವಿದೇಶದ ಹೆಸರು ಹೊಂದಿದ್ದು ಅದರ ಬದಲು ರತ್ನಾಕರ ಸಾಗರ ಎಂದು ಹೆಸರು ಬದಲಿಸಬೇಕು ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಹೇಳಿದರು. ಇಲ್ಲಿ ನಡೆದ ಕರಾವಳಿ ಉತ್ಸವದಲ್ಲಿ ಅವರು ಹೇಳಿದ್ದಾರೆ. ಹೆಸರು ಬದಲಿಸುವ ಬಗ್ಗೆ ಸರ್ಕಾರ ಚಿಂತಿಸಬೇಕು. ಅರಬ್ಬಿ ಸಮುದ್ರಕ್ಕೆ ಈ ಹಿಂದೆ ರತ್ನಾಕರ ಸಾಗರ ಎಂದೇ ಕರೆಯಲಾಗುತ್ತಿತ್ತು ಎಂದು ಅವರು ಪ್ರತಿಪಾದಿಸಿದರು. ‘ಸಂಸ್ಕೃತಿ ಅಭಿವ್ಯಕ್ತಿಗೆ ಕರಾವಳಿ ಉತ್ಸವ ವೇದಿಕೆಯಾಗಬೇಕು. ಬಡವರು ಹಿಂದುಳಿದವರು ತಮ್ಮ ಕಲಾಪ್ರತಿಭೆ ಪ್ರದರ್ಶಿಸಲು ಅವಕಾಶ ಹೆಚ್ಚಬೇಕು’ […]

ಮುಂದಿನ ದಿನಗಳಲ್ಲಿ ಇಡೀ ದೇಶದಲ್ಲಿ ಸರ್ಕಾರಿ ಶಾಲೆಗಳು ಬಲಿಷ್ಠವಾಗಲಿ: ರಮ್ಲಾನ್ ಮಾರಿಪಳ್ಳ

‘ಸುಜೀರು ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಮಕ್ಕಳ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಕಲಿಕಾ ಹಬ್ಬ’ ಬಂಟ್ವಾಳ: ಸರ್ಕಾರಿ ಶಾಲೆಯನ್ನು ನಾವು ಉಳಿಸಬೇಕಿದೆ. ಮುಂದಿನ ದಿನಗಳಲ್ಲಿ ಇಡೀ ರಾಷ್ಟ್ರದಲ್ಲಿ ಸರ್ಕಾರಿ ಶಾಲೆಗಳು ಬಲಿಷ್ಠವಾಗಲಿ ಎಂದು ಪುದು ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಬಂಟ್ವಾಳ ಸಮೂಹ ಸಂಪನ್ಮೂಲ ಕೇಂದ್ರ, ತುಂಬೆ ಇದರ ಆಶ್ರಯದಲ್ಲಿ […]

Mangaluru: ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗಿ ಬೀಟ್ ಸಿಬ್ಬಂದಿ ಹೆಸರಲ್ಲೇ ಪೋರ್ಜರಿ, ವಿಟ್ಲ ಠಾಣೆಯ ಕಾನ್ಸ್ ಟೇಬಲ್ ಅರೆಸ್ಟ್

ವಿಟ್ಲ: ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಿಕೊಡಲು ಸಹಾಯ ಮಾಡಿದ ಆರೋಪದ ಮೇಲೆ ವಿಟ್ಲ ಪೊಲೀಸ್‌ ಠಾಣೆಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್‌ ಠಾಣೆಯ ಕಾನ್ಸ್ಟೇಬಲ್ ಪ್ರದೀಪ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಶಂಕಿತ ಬಾಂಗ್ಲಾ ಪ್ರಜೆ ಶಕ್ತಿದಾಸ್ ಎಂಬಾತನಿಗೆ ಪಾಸ್ ಪೋರ್ಟ್ ಪಡೆಯಲು ಸಹಾಯ ಆರೋಪ ಇವರ ಮೇಲಿದೆ. ಅದೇ ಠಾಣೆಯ ಕಾನ್ಸ್ಟೇಬಲ್ ಸಾಬೀ ಮಿರ್ಜಿ ನೀಡಿದ ದೂರಿನ ಆಧಾರದ ಮೇಲೆ ಕಾನ್ಸ್ಟೇಬಲ್ ಪ್ರದೀಪ್ ನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ ಈ […]

ಊರಿನ ಜನರು, ಸಂಘಟನೆಗಳು ಶಿಕ್ಷಣಕ್ಕೆ ಒತ್ತು ಕೊಟ್ಟರೆ ಖಂಡಿತವಾಗಿಯೂ ಸರ್ಕಾರಿ ಶಾಲೆಗಳು ಉಳಿಯುತ್ತದೆ: ಉಮರ್ ಫಾರೂಕ್

‘ಸುಜೀರು ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಮಕ್ಕಳ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಕಲಿಕಾ ಹಬ್ಬ’ ಬಂಟ್ವಾಳ: ಊರಿನ ಜನರು, ಸಂಘಟನೆಗಳು ಶಿಕ್ಷಣಕ್ಕೆ ಒತ್ತು ಕೊಟ್ಟರೆ ಖಂಡಿತವಾಗಿಯೂ ಸರ್ಕಾರಿ ಶಾಲೆಗಳು ಉಳಿಯುತ್ತದೆ ಎಂದು ಮಾಜಿ ಜಿಲ್ಲಾ‌ ಪಂಚಾಯತ್ ಸದಸ್ಯ ಉಮರ್ ಫಾರೂಕ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಬಂಟ್ವಾಳ ಸಮೂಹ ಸಂಪನ್ಮೂಲ ಕೇಂದ್ರ, ತುಂಬೆ ಇದರ ಆಶ್ರಯದಲ್ಲಿ […]

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ಆತುರದಲ್ಲಿ ಅಂಗೀಕರಿಸಿಲ್ಲ’: ಸ್ಪೀಕರ್ ಯು.ಟಿ.ಖಾದರ್

‘ ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ವಿಧಾನಸಭೆಯಲ್ಲಿ ಆತುರದಲ್ಲಿ ಅಂಗೀಕರಿಸಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಅಧಿವೇಶನದ ಕಾರ್ಯಕಲಾಪಗಳ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕದ ಕುರಿತು ಚರ್ಚೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಅಲ್ಲಿ ಬೇರೆ ಬೇರೆ ವಿಷಯದ ಬಗ್ಗೆ ಚರ್ಚೆಗಳನ್ನು ಮಾಡಿದ್ದರಿಂದ ಗೊಂದಲ ಉಂಟಾಯಿತು ಎಂದು ಹೇಳಿದರು. ಅತ್ಯಂತ ಮಹತ್ವದ ವಿಧೇಯಕದ ಕುರಿತು ಚರ್ಚೆ ನಡೆಯುವ […]

ಗಾಂಧಿಯನ್ನು ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ: ಬೊಮ್ಮಾಯಿ

ಬೀದರ್: ಮಹಾತ್ಮಾ ಗಾಂಧೀಜಿಯವರನ್ನು ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ. ಕಾಂಗ್ರೆಸ್ ಪಕ್ಷ ಗಾಂಧಿ ಹೆಸರನ್ನು ಹೇಳಿ ಲಾಭ ಪಡೆಯುತ್ತದೆ. ಅದೆಲ್ಲಿ ಹೋಗಿಬಿಡುತ್ತದೆ ಎನ್ನುವ ಭಯದಲ್ಲಿ ಗಾಂಧೀಜಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೀದರ್‌ನಲ್ಲಿ ನರೇಗಾ ಯೋಜನೆಯಲ್ಲಿ ಗಾಂಧೀಜಿ ಹೆಸರು ಕೈ ಬಿಟ್ಟಿರುವ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಗಾಂಧೀಜಿಯವರು ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಲು ಹೇಳಿದ್ದರು. ಆದರೆ ನೆಹರು ಅವರು ವಿಸರ್ಜನೆ ಮಾಡಲಿಲ್ಲ, ಅವತ್ತೇ ಗಾಂಧಿ ಕೊಲೆ ಆಯ್ತು. […]

ಮಂಗಳೂರು | ಕಾರ್ಮಿಕನ ಮೃತದೇಹ ಪತ್ತೆ

ಮಂಗಳೂರು: ನಗರದ ಕಂಕನಾಡಿ-ಪಂಪ್ವೆಲ್ ಹಳೆಯ ರಸ್ತೆಯ ಚರಂಡಿಯಲ್ಲಿ ಗದಗ ಮೂಲದ ಕಾರ್ಮಿಕನ ಮೃತದೇಹ ಸೋಮವಾರ ಪತ್ತೆಯಾಗಿದೆ. ಮೃತರನ್ನು ಗದಗ ಜಿಲ್ಲೆಯ ಪಡಿಯಪ್ಪ ಎಂದು ಗುರುತಿಸಲಾಗಿದೆ. ಮೃತದೇಹದ ಮೇಲೆ ಗಾಯಗಳು ಕಂಡು ಬಂದಿದ್ದು, ಸೂಕ್ತ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ಇವರು ಶನಿವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದರು. ಬಳಿಕ ನಾಪತ್ತೆಯಾಗಿದ್ದರು. ಅದರಂತೆ ಮನೆಮಂದಿ, ಕುಟುಂಬದ ಇತರ ಸದಸ್ಯರು ಸದಸ್ಯರು ಪಡಿಯಪ್ಪರಿಗಾಗಿ ಹುಡುಕಾಟ ನಡೆಸಿದ್ದರು. ಸೋಮವಾರ ಸಂಜೆಯ ವೇಳೆಗೆ ಚರಂಡಿಯಲ್ಲಿ ಪಡಿಯಪ್ಪರ […]