ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು

ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ದುರಂತ ಅಂತ್ಯಕಂಡ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.ಮದುವೆಗೆ ಕೆಲ ದಿನಗಳು ಮಾತ್ರ ಬಾಕಿ ಇತ್ತು. ಮದುವೆಗೂ ಮುನ್ನ ಸಾಮಾನ್ಯವಾಗಿರುವ ಪ್ರೀ ವೆಡ್ಡಿಂಗ್ ಫೋಟೋ ಶೂಟಿಂಗ್ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿಯಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಭಾವಿ ದಂಪತಿ ಮೃತಪಟ್ಟ ಘಟನೆ ಕೊಪ್ಪಳದ ಗಂಗಾವತಿಯ ದಾಸನಾಳ ಸಮೀಪದ ಬಂಡ್ರಾಳದ ವೆಂಕಟಗಿರಿ ಕ್ರಾಸ್ ಬಳಿ ನಡೆದಿದೆ. 26 ವರ್ಷದ ಕರಿಯಪ್ಪ ಮಡಿವಾಳ ಹಾಗೂ 19 ವರ್ಷದ ಕವಿತಾ ಪವಾಡೆಪ್ಪ ಪ್ರೀ […]
ತಾಯಿ ಅಂತ್ಯಸಂಸ್ಕಾರಕ್ಕೂ ಬರಲಿಲ್ಲ ಹಾದಿಯಾ!

ಹಾದಿಯಾ ಪ್ರಕರಣ ಏನು? ಆಕೆ ಈಗ ಹೇಗಿದ್ದಾಳೆ? ಕೊಟ್ಟಾಯಂ,: ಭಾರತದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಕೇರಳದ ಅಖಿಲಾ ಅಶೋಕನ್ ಅಲಿಯಾಸ್ ಹಾದಿಯಾ ತಾಯಿ ಪೊನ್ನಮ್ಮ ಕೊನೆಯುಸಿರೆಳೆದಿದ್ದಾರೆ. ಮಗಳು ತನ್ನನ್ನು ಕೊನೆಗಾಲದಲ್ಲಾದರೂ ನೋಡೋಕೆ ಬಂದೇ ಬರುತ್ತಾಳೆ ಅಂತ ಪೊನ್ನಮ್ಮ ಕಾಯುತ್ತಾ ಇದ್ದಳು. ಆದರೆ ಆ ಹಿರಿ ಜೀವದ ಆಸೆ ಕೊನೆಗೂ ಈಡೇರಲೇ ಇಲ್ಲ. ತಾಯಿ ಎನ್ನುವ ಮಮಕಾರದಿಂದಲಾದರೂ ಹಾದಿಯಾ ಕೊನೆಗೂ ತಾಯಿಯನ್ನು ನೋಡಲು ಬರಲೇ ಇಲ್ಲ. ಮಗಳಿಗಾಗಿ ಕಾದು ಕಾದೇ ಹಾದಿಯಾ ತಾಯಿ ಪೊನ್ನಮ್ಮ, ಕಣ್ಣುಚ್ಚಿದ್ದಾರೆ. ಕೇರಳದಲ್ಲಿ ಭಾರಿ […]
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಕೆಶಿ ಆಪ್ತ ಇನಾಯತ್ ಅಲಿ ED ಸಂಕಟ, ನೋಟಿಸ್ ಜಾರಿ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಈಡಿ ನೀಡಿರುವ ದೂರಿನ ಮೇರೆಗೆ ಆರ್ಥಿಕ ಅಪರಾಧ ವಿಭಾಗ-ದೆಹಲಿ ಪೋಲಿಸರಿಂದ ಅಕ್ಟೋಬರ್ 3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು, ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಕೆಶಿ ಆಪ್ತ ಇನಾಯತ್ ಅಲಿಗೂ EOW-ದೆಹಲಿ ಪೋಲಿಸ್ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಇನಾಯತ್ ಅಲಿ ಪ್ರಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಈಡಿ ಸಂಸ್ಥೆಯಿಂದ ಕಳೆದ ಹಲವು ವರ್ಷಗಳಿಂದ ಸತತವಾಗಿ ಇನಾಯತ್ ಅಲಿ ತನಿಖೆಗೊಳಪಟ್ಟಿದ್ದಾರೆ […]
ಅವಳಿ ಮಕ್ಕಳ ಹೆರಿಗೆ ವೇಳೆ 26 ರ ಹರೆಯದ ಪಾಕ್ ಟಿಕ್ಟಾಕ್ ತಾರೆ ಸಾವು

ಇಸ್ಲಾಮಾಬಾದ್: ಪಾಕಿಸ್ಥಾನ ಟಿಕ್ಟಾಕ್ ತಾರೆ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ನಟಿ ಪ್ಯಾರಿ ಮರಿಯಮ್ ಹೆರಿಗೆಯ ಸಮಯದಲ್ಲಿ ಉಂಟಾದ ತೀವ್ರ ಸಮಸ್ಯೆಗಳಿಂದ 26 ನೇ ವಯಸ್ಸಿನಲ್ಲಿ ದುರಂತ ಸಾವನ್ನಪ್ಪಿದ್ದಾರೆ. ಮೃದು ಮಾತಿನ ವ್ಲಾಗ್ಗಳು ಮತ್ತು ಹೃದಯಸ್ಪರ್ಶಿ ಕಥೆಗಳ ಮೂಲಕ ಹೆಸರುವಾಸಿಯಾದ್ದ ಮರಿಯಮ್ ತನ್ನ ತಾಯ್ನಾಡಿನಲ್ಲಿ ಮಾತ್ರವಲ್ಲದೆ ಭಾರತ ಮತ್ತು ಇತರ ದೇಶಗಳಲ್ಲಿಯೂ ಅನೇಕ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಪಾಕಿಸ್ಥಾನದ ಮಾಧ್ಯಮ ವರದಿಗಳ ಪ್ರಕಾರ, ಗುರುವಾರ(ಡಿ 4) ಲಾಹೋರ್ನಲ್ಲಿ ಮರಿಯಮ್ಗೆ ಅವಳಿ ಮಕ್ಕಳಿಗೆ ಹೆರಿಗೆಯಾದ ಸ್ವಲ್ಪ ಸಮಯದ ನಂತರ ಗಂಭೀರ […]
ಚಿಕ್ಕಮಗಳೂರು | ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ: ಬಜರಂಗದಳದ ಐವರು ಕಾರ್ಯಕರ್ತರ ಬಂಧನ

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ, ಗ್ರಾಪಂ ಸದಸ್ಯರೊಬ್ಬರು ಬರ್ಬರವಾಗಿ ಹತ್ಯೆಯಾದ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಶುಕ್ರವಾರ ರಾತ್ರಿ 10:30ರ ಸುಮಾರಿಗೆ ನಡೆದಿದೆ. ಗಣೇಶ್ ಗೌಡ(38) ಕೊಲೆಯಾದವರು. ಇವರು ಸಖರಾಯಪಟ್ಟಣ ಗ್ರಾಪಂ ಸದಸ್ಯರಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಸಂಜಯ್, ಭೂಷಣ್, ಮಿಥುನ್ ಎಂಬವರು ಸೇರಿದಂತೆ ಬಿಜೆಪಿ, ಬಜರಂಗದಳದ ಐವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಸಖರಾಯಪಟ್ಟಣದಲ್ಲಿ ಎರಡು ದಿನಗಳ ಹಿಂದೆ ದತ್ತ ಜಯಂತಿಯ ಬ್ಯಾನರ್ ತೆರವು ವಿಚಾರವಾಗಿ […]
ಕೋಮುದ್ವೇಷದ ಗಾಳಿ ಸೋಕದ ಅಜಿಲಮೊಗರು ಉರೂಸ್; ಹಿಂದೂ- ಮುಸ್ಲಿಮ್ ಸೌಹಾರ್ದತೆಯ ತಾಣ

ಮಂಗಳೂರು: ಸರ್ವಧರ್ಮದವರು ಪಾಲ್ಗೊಳ್ಳುವ ಬಂಟ್ವಾಳ ತಾಲ್ಲೂಕಿನ ಅಜಿಲಮೊಗರು ಜುಮಾ ಮಸೀದಿಯ ಮಾಲಿದಾ ಉರುಸ್ ದಕ್ಷಿಣ ಕನ್ನಡದಲ್ಲಿ ಕೋಮು ಸೌಹಾರ್ದತೆಯನ್ನೇ ಮಾದರಿಯನ್ನಾಗಿ ತೋರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರುವಿನಲ್ಲಿರುವ ಮಸೀದಿಯಲ್ಲಿ ಇತಿಹಾಸ ಪ್ರಸಿದ್ಧ ಹಝ್ರತ್ ಸಯ್ಯಿದ್ ಬಾಬಾ ಫಕ್ರುದ್ದೀನ್ ಔಲಿಯಾ (ರ.ಅ) ರವರ ಹೆಸರಿನಲ್ಲಿ ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿರುವ ಮಾಲಿದಾ ಉರೂಸ್ ಈ ಕೋಮುಸೌಹಾರ್ದತೆಗೆ ಉತ್ತಮ ಉದಾಹರಣೆ. ಕ್ರಿ.ಶ 13ನೇ ಶತಮಾನದಲ್ಲಿ ಇರಾನ್ನ ಪೂರ್ವಭಾಗ ಹಾಗೂ ಅಫಘಾನಿಸ್ತಾನದ ಪಶ್ಚಿಮ ಭಾಗದ ಸೀಸ್ತಾನ್ ಎಂಬಲ್ಲಿ ರಾಜನಾಗಿ […]
ಚಿಕ್ಕಮಗಳೂರು | ಬಜರಂಗದಳ ಕಾರ್ಯಕರ್ತರಿಂದ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ಮಧ್ಯೆ ಜಗಳ ತಾರಕಕ್ಕೇರಿ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ. ಗಣೇಶ್ ಗೌಡ (38ವ) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಳೆದ ರಾತ್ರಿ 10:30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ […]
SDPIಗೆ ಕಡಿವಾಣ ಹಾಕಿ: ಲೋಕಸಭೆಯಲ್ಲಿ ಬ್ರಿಜೇಶ್ ಚೌಟ ಆಗ್ರಹ

“SDPI, PFI ಜತೆಗೆ ಉತ್ತಮ ಸಂಬಂಧ ಹೊಂದಿದೆ” ನವದೆಹಲಿ: ಕೋಮು ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಎಸ್ಡಿಪಿಐಗೆ ಕಡಿವಾಣ ಹಾಕಬೇಕು ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಶುಕ್ರವಾರ ಇಲ್ಲಿ ಆಗ್ರಹಿಸಿದರು. ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ’ಕೇಂದ್ರ ಗೃಹ ಸಚಿವಾಲಯವು ಪಿಎಫ್ಐ ಸಂಘಟನೆ ನಿಷೇಧಿಸಿದೆ. ಆದರೆ, ಪಿಎಫ್ಐ ಕಾರ್ಯಕರ್ತರು ಎಸ್ಡಿಪಿಐ ಕಾರ್ಯಕರ್ತರಂತೆ ನಟಿಸಿ ಚುನಾವಣಾ ರಾಜಕಾರಣಕ್ಕೆ ಧುಮುಕುತ್ತಿದ್ದಾರೆ. ಜತೆಗೆ, ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆ ಒಡ್ಡುತ್ತಿದ್ದಾರೆ‘ ಎಂದು ದೂರಿದರು. ‘ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಇಂತಹ […]
ಸುಳ್ಯ| ಇಲಿ ಪಾಷಾಣ ಸೇವಿಸಿ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಪೂಜಾ ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇಂಡಿಗೋ ವಿಮಾನಗಳ ಸಂಚಾರ ಸ್ಥಗಿತ: ಏರ್ಪೋರ್ಟ್ನಲ್ಲಿ ಮಗಳಿಗೆ ಸ್ಯಾನಿಟರಿ ಪ್ಯಾಡ್ಗಾಗಿ ಪರದಾಡಿದ ತಂದೆ

ನವದೆಹಲಿ: ದೇಶದಲ್ಲಿ ಇಂಡಿಗೋ ವಿಮಾನಗಳ ಸಂಚಾರ ಸ್ಥಗಿತದಿಂದಾಗಿ ಕೋಲಾಹಲವೇ ಎದ್ದಿದೆ. ಕೇವಲ 4 ದಿನಗಳಲ್ಲಿ 1300ಕ್ಕೂ ಹೆಚ್ಚು ವಿಮಾನಗಳ ಸಂಚಾರ ರದ್ದಾಗಿದೆ. ಇದು 20 ವರ್ಷಗಳಲ್ಲೇ ಅತ್ಯಂತ ಕಠಿಣಕರ ಪರಿಸ್ಥಿತಿ ಆಗಿದೆ. ದಿನಕ್ಕೆ ಬರೊಬ್ಬರಿ 2,200 ಹಾರಾಟವನ್ನು ಇಂಡಿಗೋ ನಡೆಸಲಿದ್ದು, ಇದರಲ್ಲಿ ಕೇವಲ 10% ರಷ್ಟು ಏರುಪೇರಾದರೆ 400-500 ವಿಮಾನಗಳ ಮೇಲೆ ಪರಿಣಾಮ ಬೀರಿ ಸಾವಿರಾರು ಪ್ರಯಾಣಿಕರು ಒದ್ದಾಡುವಂತಾಗುತ್ತೆ. ಇಡೀ ದೇಶಾದ್ಯಂತ ಇವತ್ತು ವಿಮಾನ ಸಂಚಾರದ ಪರಿಸ್ಥಿತಿ ತೀರಾ ಹದಗೆಟ್ಟಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ನನ್ನ ಮಗಳಿಗೆ […]