Flash News

ಕೊಲೆ ಆರೋಪಿ, ಗೂಂಡಾ ಪುನೀತ್ ಕೆರೆಹಳ್ಳಿಗೆ ಪ್ರಶಸ್ತಿ ಪ್ರದಾನ ಮಾಡಿದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ; ವ್ಯಾಪಕ ಆಕ್ರೋಶ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೊಲೆ ಆರೋಪಿ ಹಾಗೂ ಸ್ವಘೋಷಿತ ಗೋರಕ್ಷಕ ಪುನೀತ್ ಕೆರೆಹಳ್ಳಿಗೆ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಸನ್ಮಾನ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಹತ್ತು ಮಂದಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದ್ದು, ಅನೇಕ ಗಣ್ಯರು ಹಾಜರಿದ್ದರು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮತ್ತು ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ, ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್.ಆರ್. ಬನ್ನೂರಮಠ್ ಹಾಗೂ ರಾಜ್ಯದ ಮಾಜಿ ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ […]

ಯುವತಿ ಗರ್ಭಿಣಿ ಮಾಡಿ ಗರ್ಭಪಾತಕ್ಕೆ ಮಾತ್ರೆ ಕೊಟ್ಟ ಕಾಂಗ್ರೆಸ್ ಶಾಸಕ, ಕೇಸ್ ಬೆನ್ನಲ್ಲೇ ನಾಪತ್ತೆ

ತಿರುವನಂತಪುರಂ: ಹಲವು ಯುವತಿಯರ ಜೊತೆ ಚಾಟಿಂಗ್, ಕೆಲವರ ಜೊತೆ ರಿಲೇಶನ್‌ಶಿಪ್ ಇಟ್ಟುಕೊಂಡಿದ್ದಾರೆ ಅನ್ನೋ ಗಂಭೀರ ಆರೋಪಗಳ ನಡುವೆ ಯುವತಿ ತನಗಾದ ಅನ್ಯಾಯದ ವಿರುದ್ದ ಮಾಡುತ್ತಿರುವ ಸತತ ಹೋರಾಟಕ್ಕೆ ಇದೀಗ ಮೊದಲ ಗೆಲುವು ಸಿಕ್ಕಿದೆ. ಕಾಂಗ್ರೆಸ್ ಶಾಸಕ ತನ್ನನ್ನು ಗರ್ಭಿಣಿ ಮಾಡಿ ಬಳಿಕ ಗರ್ಭಪಾತ ಮಾಡುವಂತೆ ಬೆದರಿಸಿದ್ದಾರೆ ಎಂದು ದೂರು ಹಿಡಿದು ಹೊರಟ ಯುವತಿಗೆ ಸೂಕ್ತ ನೆರವು ಸಿಗಲಿಲ್ಲ. ಮುಖ್ಯಮಂತ್ರಿಗೂ ದೂರು ನೀಡಿದ ಬಳಿಕ ಇದೀಗ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಶಾಸಕನ ವಿರುದ್ಧ ದೂರು ದಾಖಲಾದ ಘಟನೆ […]

ಕಾರ್ಪೋರೇಟ್ ಕೆಲಸಕ್ಕೆ ಗುಡ್ ಬೈ ಹೇಳಿ ಆಟೋ ಓಡಿಸುವ ಯುವಕ..!

ಬೆಂಗಳೂರು: ಬೆಳಗ್ಗೆಯಿಂದ ಸಂಜೆಯವರೆಗೆ ಆಫೀಸ್ ಕೆಲಸದ ಒತ್ತಡದಿಂದ ಬೇಸತ್ತು ಈ ಕೆಲಸ ತೊರೆಯುವ ಅಂದುಕೊಳ್ತಾರೆ. ಮನಸ್ಸಲ್ಲಿ ಅಂದುಕೊಂಡ್ರು ಗಟ್ಟಿ ಧೈರ್ಯ ಯಾರು ಮಾಡಲ್ಲ.. ಆದರೆ ಬೆಂಗಳೂರಿನ ಕಾರ್ಪೋರೇಟ್ ಉದ್ಯೋಗಿ ಒತ್ತಡದ ಕೆಲಸಕ್ಕೆ ಗುಡ್ ಬೈ ಹೇಳಿದ್ದು, ಜೀವನ ನಿರ್ವಹಣೆಗಾಗಿ ಆರಿಸಿಕೊಂಡದ್ದು ಆಟೋ. ಹೊಸ ಜೀವನೋಪಾಯವನ್ನು ಕಂಡುಕೊಳ್ಳುವ ನಿರ್ಧಾರವನ್ನು ವಿವರಿಸುವ ವಿಡಿಯೋ ಸದ್ಯ ವೈರಲ್ ಆಗಿದೆ. ರಾಕೇಶ್ ಎಂಬ ವ್ಯಕ್ತಿ ಬೆಂಗಳೂರಿನಲ್ಲಿ ಆಟೋ ಓಡಿಸುತ್ತಾ ತಮ್ಮ ಆಯ್ಕೆಯನ್ನು ವಿವರಿಸುವ ವಿಡಿಯೋವನ್ನು @rak.shot ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿ ಕೊಂಡಿದ್ದಾರೆ. […]

ಜೋಡಿಗಳಿಬ್ಬರ ದೈಹಿಕ ಸಂಪರ್ಕದ ವಿಡಿಯೋ ಸೋರಿಕೆ: ಸ್ನೇಹಿತನ ಮೇಲೆ ದೂರಿದ ಜೋಡಿ

ಸೋಶಿಯಲ್​​ ಮೀಡಿಯಾದ ಸೋಗಿನಲ್ಲಿ, ಜೋಡಿಗಳಿಬ್ಬರ ದೈಹಿಕ ಸಂಪರ್ಕದ ವಿಡಿಯೋ ಇನ್ಸ್ಟಾಗ್ರಾಮ್​​ ನಲ್ಲಿ ಸೋರಿಕೆಯಾಗಿದೆ. ಇದೀಗ ಈ ಜೋಡಿಗಳು ಪೇಚಿಗೆ ಸಿಲುಕಿಕೊಂಡಿದ್ದಾರೆ. ಸೋಫಿಕ್ ಎಸ್‌ಕೆ ಮತ್ತು ಡಸ್ತು ಸೋನಾಲಿ ಎಂಬ ಇನ್ಸ್ಟಾಗ್ರಾಮ್​​​ ಕ್ರಿಯೆಟರ್​ ಇದೀಗ ವಿವಾದಕ್ಕೆ ಸಿಲುಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಈ ವಿಡಿಯೋವನ್ನು ಅವರೇ ಹಂಚಿಕೊಂಡು, ಸ್ನೇಹಿತನ ಮೇಲೆ ದೂರಿದ್ದಾರೆ ಎಂದು ಹೇಳಲಾಗಿದೆ. ಇನ್ಸ್ಟಾಗ್ರಾಮ್​​​ ಕಂಟೆಂಟ್ ಕ್ರಿಯೆಟರ್​ಗಳಾಗಿರುವ ಬಂಗಾಳಿಯ ಸೋಫಿಕ್ ಎಸ್‌ಕೆ ಮತ್ತು ದುಸ್ತು ಸೋನಾಲಿ ಸುಮಾರು ಫಾಲೋವರ್ಸ್​​ಗಳನ್ನು ಹೊಂದಿದ್ದಾರೆ. ಇದರಲ್ಲಿ ಸೋಫಿಕ್ ಎಸ್‌ಕೆ 5 ಲಕ್ಷಕ್ಕೂ ಹೆಚ್ಚು […]

ಉಡುಪಿ | ಕನಕನ ಕಿಂಡಿಯಲ್ಲಿ ಶ್ರೀ ಕೃಷ್ಣನ ದರ್ಶನ ಪಡೆದು 4 ಸಂಕಲ್ಪಕ್ಕೆ ಕರೆ ಕೊಟ್ಟ ಮೋದಿ

ಉಡುಪಿ: ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ಸಿಕ್ಕಿದೆ. ನನ್ನಂಥ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಭಗವಾನ್ ಕೃಷ್ಣನ ಪ್ರೇರಣೆಯಿಂದಲೇ ಕೆಲವೊಂದು ಸಂಕಲ್ಪ ಮಾಡಲಾಗಿದೆ. ನಮ್ಮ ಮೊದಲ ಸಂಕಲ್ಪ ʻನೀರು ನದಿಯ ರಕ್ಷಿಸೋದುʼ ಆಗಲಿ. ಒಬ್ಬ ಬಡವನ ಉದ್ಧಾರ ಮಾಡಲು ಪ್ರಯತ್ನಿಸೋಣ. ಉತ್ತಮ ಆರೋಗ್ಯ, ಯೋಗ ಸಂಕಲ್ಪ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಉಡುಪಿ ಲಕ್ಷ ಕಂಠ ಭಗವದ್ಗೀತಾ ಉಡುಪಿ (Udupi) ಕ್ಷೇತ್ರ ಭಕ್ತಿ ಹಾಗೂ […]

ಟಿಪ್ಪು ಸುಲ್ತಾನ್​​ ಇಲ್ಲದಿದ್ದರೆ ಪ್ರತಾಪ್​​ ಸಿಂಹ ಬ್ರಿಟಿಷರ ನಾಯಿ ತೊಳೆಯಬೇಕಿತ್ತು, ಯತ್ನಾಳ್​​ ಒಬ್ಬ ಭಯೋತ್ಪಾದಕ: SDPI ನಾಯಕ

ವಿಜಯಪುರ: ಮಾಜಿ ಸಂಸದ ಪ್ರತಾಪ್​​ ಸಿಂಹ ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​ ವಿರುದ್ಧ SDPI ನಾಯಕ ಮೌಲಾನಾ ನೂರುದ್ದೀನ್ ಹೇಳಿರುವ ವಿಡಿಯೋವೊಂದು ವೈರಲ್​​ ಆಗಿದೆ. ರಾಮನಗರದ ರೈಲ್ವೇ ಸ್ಪೇಷನ್ ಸರ್ಕಲ್ ಬಳಿ ನಡೆದ ಕನ್ನಡ ರಾಜೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮೌಲಾನಾ ನೂರುದ್ದೀನ್, ಮಾಜಿ ಸಂಸದ ಪ್ರತಾಪ್​​ ಸಿಂಹ ವಿರುದ್ಧವೂ ವಾಗ್ದಾಳಿ ನಡೆಸಿದ್ದರು. ಬಸನಗೌಡ ಪಾಟೀಲ್​ ಯತ್ನಾಳ್​​ ಒಬ್ಬ ಭಯೋತ್ಪಾದಕ ಎಂದಿರುವ ಮೌಲಾನಾ ನೂರುದ್ದೀನ್, ಪ್ರತಾಪ್​​ ಸಿಂಹ ಬಗ್ಗೆಯೂ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಅಲ್ಲದೆ, ಟಿಪ್ಪು […]

“ವೈದ್ಯನಾಗುವ ಕನಸು ಕಂಡಿದ್ದೆ, ಇಂದು ‘ಡಾಕ್ಟರೇಟ್’ ಒಲಿದಿದೆ”: ಸ್ಪೀಕರ್ ಯು.ಟಿ. ಖಾದರ್

ಬೆಂಗಳೂರು ವಿವಿಯಿಂದ ಯು‌‌.ಟಿ.ಖಾದರ್‌ ಅವರಿಗೆ ʼಗೌರವ ಡಾಕ್ಟರೇಟ್ʼ ಪ್ರದಾನ ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್‌ ಅವರು ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು “ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಸ್ವೀಕರಿಸಿರುವುದು ಸಾಕಷ್ಟು ಹೆಮ್ಮೆ ಮತ್ತು ಸಂತಸದ ವಿಷಯವಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ […]

ಕುರ್ಚಿ ಕದನದ ನಡುವೆ ಪೋಸ್ಟ್​ ಕಾಳಗ: ಡಿಕೆಶಿಗೆ ಸಿದ್ದರಾಮಯ್ಯ ನೇರಾನೇರ ಕೌಂಟರ್

ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ಅವರ ನಡುವಿನ ಕುರ್ಚಿ ಕಾಳಗ ಈಗ ಪೋಸ್ಟ್​​ ವಾರ್​​ ತನಕ ತಲುಪಿದೆ. ಕೊಟ್ಟ ಮಾತಿನ ಶಕ್ತಿಯೇ ಜಗತ್ತಿನ ಶಕ್ತಿ ಎಂಬ ಡಿಕೆಶಿ ಪೋಸ್ಟ್​​ಗೆ ಸಿದ್ದರಾಮಯ್ಯ ನೇರಾ ನೇರ ಕೌಂಟರ್​ ಕೊಟ್ಟಿದ್ದಾರೆ. ಆ ಮೂಲಕ ಪಟ್ಟದ ಕದನ ಮತ್ತೊಂದು ಹಂತ ತಲುಪಿದೆ. ಕರ್ನಾಟಕದ ಜನತೆಗೆ ನಾವು ಕೊಟ್ಟ ಮಾತು ಕೇವಲ ಘೋಷಣೆ ಅಲ್ಲ, ನಾವು ಜನತೆಗೆ ಕೊಟ್ಟ ಮಾತೇ ನಮಗೆ ಜಗತ್ತು ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್​​ ಖಾತೆಯಲ್ಲಿ ಪೋಸ್ಟ್​​ ಮಾಡಿರೋದು […]

Mangaluru | ಹೊಟ್ಟೆ ಹಸಿದಾಗ ಬರುವ ಶಬ್ದ ಕೇಳಿ ಫುಡ್​​​ ಆರ್ಡರ್ ಮಾಡುವ AI ಸಾಧನ ಕಂಡುಹಿಡಿದ ಕುಡ್ಲದ ಯುವಕ

ಕೃತಕ ಬುದ್ಧಿಮತ್ತೆ (AI)ಯಲ್ಲಿ ವಿಭಿನ್ನ ಅಪ್ಡೇಟ್​​ಗಳು ಬಂದಿದೆ. ಮನುಷ್ಯರು ಈ ಕೃತಕ ಬುದ್ಧಿಮತ್ತೆಯನ್ನು ಆಳವಾಗಿ ಅವಲಂಬಿಸಿಕೊಂಡಿದ್ದಾರೆ. ಇಂದಿನ ಯುವಕರು ಎಐ ಮೂಲಕ ಹಲವು ಹೊಸ ಹೊಸ ವಿಚಾರಗಳನ್ನು ಸಂಶೋಧನೆ ಮಾಡಿದ್ದಾರೆ. ಇದೀಗ ಮಂಗಳೂರಿನ ಯುವಕ ಮಾಡಿದ ಈ ಎಐ ಆವಿಷ್ಕರ ಭಾರೀ ಸುದ್ದಿ ಮಾಡಿದೆ. ಮಂಗಳೂರಿನ ಸೋಹನ್ ಎಂ ರೈ ಎಂಬ ಯುವಕ ಕೃತಕ ಬುದ್ಧಿಮತ್ತೆ (AI) ಚಾಲಿತ ಸಾಧನದ ಬಗ್ಗೆ ವಿಡಿಯೋವೊಂದು ಹಂಚಿಕೊಂಡಿದ್ದಾರೆ. ಹೊಟ್ಟೆ ಹಸಿವಿನಿಂದ ಘರ್ಜಿಸಿದ್ರೆ ಈ ಕೃತಕ ಬುದ್ಧಿಮತ್ತೆ ಚಾಲಿತ ಸಾಧನ ಸ್ವಯಂಚಾಲಿತವಾಗಿ […]

ಡಿಕೆ ಶಿವಕುಮಾರ್ ಸಿಎಂ ಆಗದಿದ್ದಲ್ಲಿ ರಾಜ್ಯದಲ್ಲಿರುವ ಸರ್ಕಾರ ಪತನ: ವೀರೇಶ್ವರ ಸ್ವಾಮೀಜಿ ಭವಿಷ್ಯ!

ಬೆಳಗಾವಿ: ರಾಜ್ಯದಲ್ಲಿ ಸಿಎಂ ಗದ್ದುಗೆ ಬದಲಾವಣೆ ವಿಚಾರದಲ್ಲಿ ಇದೀಗ ಸ್ವಾಮೀಜಿಗಳು ಅಖಾಡಕ್ಕಿಳಿದಿದ್ದು, ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಡಿಕೆ ಶಿವಕುಮಾರ್ ಗೆ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ನಂತರ ಇದೀಗ ಕಿತ್ತೂರು ತಾಲೂಕಿನ ದೇಗುಲಹಳ್ಳಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸಿಎಂ‌ ಕುರ್ಚಿ ಬಿಟ್ಟಕೊಡದೇ ಇದ್ದಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಮೊದಲನೇ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಲು ಡಿಕೆ ಶಿವಕುಮಾರ್ ಅವರು ಸಹಕಾರ […]