Flash News

ಭಾರತೀಯ ನ್ಯೂಸ್ ಚಾನೆಲ್‌ಗಳಷ್ಟು ಕೆಟ್ಟ ಚಾನೆಲ್ ಜಗತ್ತಿನಲ್ಲಿಯೇ ಇಲ್ಲ: ಖ್ಯಾತ ಪತ್ರಕರ್ತ ಎನ್. ರಾಮ್

ನವದೆಹಲಿ: ಭಾರತದ ನ್ಯೂಸ್ ಚಾನೆಲ್‌ಗಳು ಜಗತ್ತಿನಲ್ಲಿಯೇ ಅತ್ಯಂತ ಕೆಟ್ಟ ನ್ಯೂಸ್ ಚಾನೆಲ್‌ಗಳಾಗಿವೆ ಎಂದು ದಿ ಹಿಂದೂ ಪತ್ರಿಕೆಯ ಮಾಜಿ ಸಂಪಾದಕ ಮತ್ತು ಖ್ಯಾತ ಪತ್ರಕರ್ತ ಎನ್. ರಾಮ್ ಹೇಳಿದ್ದಾರೆ. ದಿ ವಯರ್ ವೆಬ್ ಪೋರ್ಟಲ್‌ನಲ್ಲಿ ಕರಣ್ ಥಾಪರ್ ಜೊತೆ ನಡೆಸಿದ ಮಾತುಕತೆಯ ವೇಳೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಿಹಾರ ಚುನಾವಣೆಗೆ ಸಂಬಂಧಿಸಿ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅಥವಾ ಗೃಹ ಸಚಿವ ಬಿಹಾರದಲ್ಲಿ ಯಾವುದಾದರೂ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದರೆ […]

ಬಿಜೆಪಿಗೆ ಬಿಹಾರ ಚುನಾವಣೆ ಗೆಲ್ಲುವ ವಿಶ್ವಾಸ: 501 ಕೆಜಿ ಲಡ್ಡೂ ಆರ್ಡರ್ ಮಾಡಿದ ಕೇಸರಿ ಪಡೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿರುವ ಭಾರತೀಯ ಜನತಾ ಪಕ್ಷ, ಶುಕ್ರವಾರದ ಫಲಿತಾಂಶಕ್ಕೂ ಮುಂಚಿತವಾಗಿ 501 ಕೆಜಿ ಲಡ್ಡನ್ನು ಆರ್ಡರ್ ಮಾಡಿದೆ. ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ, ನವೆಂಬರ್ 6 ಮತ್ತು 11 ರಂದು ಮತದಾನ ನಡೆದಿದ್ದು, ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ. 1951 ರಿಂದೀಚೆಗೆ ಬಿಹಾರ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಂದರೆ ಶೇ. 66.91 ರಷ್ಟು ಮತದಾನವನ್ನು ದಾಖಲಿಸಿದೆ. ಬಹುತೇಕ ಎಕ್ಸಿಟ್ ಪೋಲ್ ಗಳು ಎನ್‌ಡಿಎ ಸರ್ಕಾರಕ್ಕೆ ಸ್ಪಷ್ಟ ಜನಾದೇಶವನ್ನು […]

ಕಸಿ ಮಾಡಿಸಿದ್ದ ‘ಸ್ತನ’ ತೆಗೆಸಲು ಮುಂದಾದ ನಟಿ ಶೆರ್ಲಿನ್‌ ಚೋಪ್ರಾ

ಅಡಿಯಿಂದ ಮುಡಿಯವರೆಗೂ ದೇಹದ ಎಲ್ಲಾ ಭಾಗಗಳಿಗೂ ಪ್ಲಾಸ್ಟಿಕ್​ ಸರ್ಜರಿ ಮಾಡಿಸಿಕೊಂಡೇ ಫೇಮಸ್​ ಆಗ್ತಿರೋ ಒಂದಿಷ್ಟು ನಟಿಯರು ಇದ್ದಾರೆ. ಅದ್ರಲ್ಲೂ ಬಾಲಿವುಡ್​ನಲ್ಲಿ ಬ್ಯೂಟಿಗಳು ಎಂದುಕರೆಸಿಕೊಳ್ಳುತ್ತಿರುವ ಬಹುತೇಕ ನಟಿಮಣಿಗಳದ್ದೂ ಇದೇ ಸ್ಥಿತಿ. ದೇಹದ ಒಂದಲ್ಲೊಂದು ಭಾಗಗಳಿಗೆ ಇವರು ಕತ್ತರಿ ಹಾಕಿಸಿಕೊಂಡವರೇ. ನಟಿ ಶ್ರೀದೇವಿಯ ಮೂಗಿನ ಸರ್ಜರಿಯಿಂದ ಹಿಡಿದು ನಟಿ ಶೆರ್ಲಿನ್​ ಚೋಪ್ರಾ, ರಾಖಿ ಸಾವಂತ್​ ರಂಥ ನಟಿಯರು ದೇಹದ ಭಾಗಕ್ಕೇ ಕತ್ತರಿ ಹಾಕಿಸಿಕೊಂಡವರೇ. ಇತ್ತೀಚೆಗೆ ಸೋಷಿಯಲ್‌ ಮೀಡಿಯಾ ಸ್ಟಾರ್‌ ಉರ್ಫಿ ಜಾವೇದ್‌, ಎರಡು ತಿಂಗಳ ಒಳಗೆ ನನಗೆ ದೊಡ್ಡ ಸ್ತನಗಳು […]

ಪುರಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೇ ಮುಸ್ಲಿಮರ ಕೆಲಸ: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

ಮೈಸೂರು: ನವದೆಹಲಿಯ ಕೆಂಪುಕೋಟೆ ಬಳಿ ಐ20 ಕಾರು ಸ್ಫೋಟ ಪ್ರಕರಣ ಸಂಬಂಧ ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ ವಿದ್ಯಾವಂತರೇ ಭಯೋತ್ಪಾದಕರಾಗಿ ಬದಲಾಗುತ್ತಿರೋದು ಬಹಳ ಅಪಾಯಕಾರಿ. ಮುಸ್ಲಿಮರ ಸಮಸ್ಯೆ ಬಡತನ ಅಲ್ಲ, ಅವರ ಒಳಗಿನ ಧರ್ಮಾಂಧತೆ, ಅವರ ಮನಃಸ್ಥಿತಿಯೇ ಇಂತಹ ಘಟನೆಗಳಿಗೆ ಕಾರಣ. ಪುರಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೇ ಅವರ ಕೆಲಸ. ವಿದ್ಯಾವಂತ ಮುಸ್ಲಿಮರು ಉಗ್ರರಾದರೆ ಅವರನ್ನ ಪತ್ತೆ ಹಚ್ಚುವುದು ಹೇಗೆ? ಹಿಂದೂ ರಾಷ್ಟ್ರ ಆಗಲು ಬಿಡಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ಈ […]

ಬಿಹಾರ ಚುನಾವಣೆ ಸಮಯದಲ್ಲೇ ಏಕೆ ಸ್ಫೋಟ ನಡೆಯಿತು..?: ಸಚಿವ ಜಮೀರ್ ಪ್ರಶ್ನೆ

ಬೆಂಗಳೂರು: ದೆಹಲಿಯ ಕೆಂಪುಕೋಟೆ ಆವರಣದಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದ ಕುರಿತು ಶಂಕೆ ವ್ಯಕ್ತಪಡಿಸಿರುವ ಕರ್ನಾಟಕದ ಅಲ್ಪ ಸಂಖ್ಯಾತ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ‘ಬಿಹಾರ ಚುನಾವಣೆಯ ಒಂದು ದಿನ ಮೊದಲು ಏಕೆ ಸ್ಫೋಟ ನಡೆಯಿತು’ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಜಮೀರ್, ‘ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಅವಕಾಶ ಇಲ್ಲ. ಹಾಗಾಗಿ ಭಯೋತ್ಪಾದಕರು ಮುಸ್ಲಿಮರಾಗಲು ಸಾಧ್ಯವಿಲ್ಲ ಎಂದರು. ಅಂತೆಯೇ ದೆಹಲಿ ಕಾರ್‌ ಸ್ಫೋಟ ಪ್ರಕರಣ ಹಾಗೂ ಉಗ್ರಗಾಮಿ ಚಟುವಟಿಕೆಯ ಆರೋಪದಲ್ಲಿ ಬಂಧಿತರಾಗಿರುವ ವೈದ್ಯರ ನೆಟ್‌ವರ್ಕ್ […]

ಉಳ್ಳಾಲ: ವಿದ್ಯಾರ್ಥಿ ನಾಪತ್ತೆ

ಮಂಗಳೂರು: ಪಿ.ಎ ಕಾಲೇಜಿನ ವಿದ್ಯಾರ್ಥಿ ಮೊಹಮ್ಮದ್ ಶಾಮೀಲ್ ದಿನಾಂಕ: 17-04-2018ರಂದು ನಾಪತ್ತೆಯಾಗಿದ್ದಾನೆ. ದಿನಾಂಕ 18–04-2018 ರಂದು ಶ್ರೀ ಅಬ್ದುಲ್ ಶರೀಪ್ (58) ವರ್ಷ, ವಾಸ: ಪ್ರಾಂಶುಪಾಲರು ಪಿ.ಎ ಕಾಲೇಜು ನಡುಪದವು ಕೈರಂಗಳ ಗ್ರಾಮ ಉಳ್ಳಾಲ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ ರವರು ನೀಡಿದ ದೂರಿನ ಸಾರಂಶವೇನೆಂದರೆ ಪಿರ್ಯಾದಿದಾರರು ಕಾರ್ಯನಿರ್ವಹಿಸುತ್ತಿರುವ ಪಿ,ಎ ಕಾಲೇಜಿನ ವಿದ್ಯಾರ್ಥಿಯಾದ ಮೊಹಮ್ಮದ್ ಶಾಮೀಲ್ ಪ್ರಾಯ 21 ವರ್ಷ ತಂದೆ: ಸಲೀಂ ಕೆ,ಎಮ್ ವಾಸ:16/37 ಬೈತುಲ್ ಆಯಿಶಾ ಪಚ್ಚಕಾಡ್ ಕಾಸರಗೋಡು ಪೊಸ್ಟ , ಎಂಬವರು ಸುಮಾರು […]

ಕೆಂಪು ಕೋಟೆಯ ಬಳಿ ಆಗಿದ್ದೇನು?: ಸಿಸಿ ಟಿವಿ ವೀಡಿಯೋದಲ್ಲಿ ಸೆರೆ

ನವದೆಹಲಿ: ಕೆಂಪು ಕೋಟೆಯ ಬಳಿ ಸೋಮವಾರ ನಡೆದ ಕಾರು ಸ್ಪೋಟದ ಸಮಯದ ಸಿಸಿಟಿವಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸ್ಪೋಟಕ್ಕೂ ಮುನ್ನ ಟ್ರಾಫಿಕ್‌ ಸಿಗ್ನಲ್‌ ಬಳಿ ವಾಹನ ದಟ್ಟನೆಯನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ. ಸೋಮವಾರ ಸಂಜೆ 6.50ರ ಸುಮಾರಿಗೆ ಘಟನೆ ಜರುಗಿದ್ದು, ಸಿಸಿಟಿವಿ ದೃಷ್ಯಾವಳಿಗಳು ಘಟನೆ ನಡೆದ ಸಮಯವನ್ನು ಖಾತರಿಪಡಿಸಿವೆ. ಘಟನೆಯ ವೇಳೆ ಒಮ್ಮೆಗೆ ಬೆಂಕಿ ಹೊತ್ತಿಕೊಂಡಿದ್ದು, ಜನರು ಭಯಭೀತರಾಗಿ ಜೀವ ಭಯದಿಂದ ಗಾಬರಿಗೊಳಗಾಗಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಸ್ಪೋಟಗೊಂಡ ಕಾರನ್ನು ಫರಿದಾಬಾದ್‌ನ ಅಲ್‌ –ಫಲಾಹ್‌ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ […]

ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಯವಾದ ಮಾಯಗಾತಿ: ಲಾಡ್ಜ್‌ಗೆ ಹೋಗಿ ಹಣ, ಚಿನ್ನ ಕಳೆದುಕೊಂಡ ಯುವಕ!

ಬೆಂಗಳೂರು: ಡೇಟಿಂಗ್ ಆ್ಯಪ್ ಮುಖಾಂತರ ಪರಿಚಯವಾದ ಯುವಕನನ್ನು ಯುವತಿಯೊಬ್ಬಳು ಲಾಡ್ಜ್​ಗೆ ಕರೆದೊಯ್ದು ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ 58 ಗ್ರಾಂ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ಅವಿನಾಶ್ ಕುಮಾರ್ ವಂಚನೆಗೊಳಗಾದವ. ಈತ ನೀಡಿದ ದೂರಿನ ಮೇರೆಗೆ ಕವಿಪ್ರಿಯಾ ಎಂಬಾಕೆಯ ವಿರುದ್ಧ ಕಳ್ಳತನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಶೋಧಕಾರ್ಯ ನಡೆಸುತ್ತಿದ್ದಾರೆ. ಮದ್ಯ ಪಾರ್ಟಿ ಮಾಡಿದ್ದ ಜೋಡಿ: ಪೀಣ್ಯದ ನಾಗಸಂದ್ರದ ಪಿಜಿ(ಪೇಯಿಂಗ್ ಗೆಸ್ಟ್)ಯೊಂದರಲ್ಲಿ ವಾಸವಾಗಿದ್ದ ಅವಿನಾಶ್, ನಗರದ […]

ಸ್ಕ್ಯಾನಿಂಗ್‌ಗೆ ಬಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ: ಖಾಸಗಿ ಅಂಗ ಮುಟ್ಟಿ ಕೌರ್ಯ ಮೆರೆದಿದ್ದ ರೆಡಿಯಾಲಜಿಸ್ಟ್ ವಿರುದ್ಧ FIR

ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ನಡೆದಿದೆ. ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಜಯಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇತ್ತೀಚಿಗೆ ಮಹಿಳೆಯೋರ್ವರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್‌ ಸೆಂಟರ್‌ಗೆ ಆಗಮಿಸಿದ್ದರು. ಈ ವೇಳೆ ಸ್ಕ್ಯಾನಿಂಗ್‌ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಜೊತೆಗೆ ಖಾಸಗಿ ಅಂಗಗಳಿಗೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ […]

ಜನಪ್ರಿಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ | ಪಿಸಿಯೋಥರಪಿ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಉದ್ಘಾಟನೆ

ಮಂಗಳೂರು: ಜನಪ್ರಿಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಇದರ ಪಿಸಿಯೋಥರಪಿ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಇದರ ಪ್ರಥಮ ಮಂಗಳೂರು ಘಟಕದ ಉದ್ಘಾಟನೆಯನ್ನು ಕನಚೂರು ಹೆಲ್ತ್ ಸೈನ್ಸ್ ಅಡ್ವೈಸರಿ ಕೌನ್ಸಿಲ್ ಇದರ ಚೇರ್ಮೇನ್ ಡಾ ಮುಹಮ್ಮದ್ ಇಸ್ಮಾಯಿಲ್ ಹೆಜಮಾಡಿ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತಾಡಿದ ಅವರು ಜನಪ್ರಿಯ ಇನ್ಸ್ಟಿಟ್ಯೂಟ್ ಚೇರ್ಮೇನ್ ಬಶೀರ್, ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಬೆಳೆದವರು, ಸಮಾಜಕ್ಕೆ ಅವರ ಸೇವೆ ಶ್ಲಾಘನೀಯ ಎಂದು ಹೇಳಿದರು. ಪಡೀಲ್ ನಲ್ಲಿರುವ ಜನಪ್ರಿಯ ಮಲ್ಟಿಸ್ಪೆಷಲಿಟಿ ಆಸ್ಪತ್ರೆಯಲ್ಲಿ ನಡೆದ ಉದ್ಘಾಟನಾ […]