Flash News

ಬಂಟ್ವಾಳ: ಟೆಕ್ಸ್ ಟೈಲ್ಸ್ ಮಾಲಿಕನಿಗೆ ಪತ್ನಿಯಿಂದಲೇ ಚೂರಿ ಇರಿತ!

ಬಂಟ್ವಾಳ: ಟೆಕ್ಸ್ ಟೈಲ್ಸ್ ಮಾಲಿಕನಿಗೆ ಪತ್ನಿಯೇ ಚೂರಿಯಿಂದ ಇರಿದಿರುವ ಘಟನೆ ಬಿ.ಸಿ.ರೋಡ್ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣ ಬಳಿ ನಡೆದಿದೆ.

ಪತಿ ಕೃಷ್ಣ ಪ್ರಸಾದ್ ಗಾಯಗೊಂಡಿದ್ದು, ಪತ್ನಿಯನ್ನು ಬಂಧಿಸಲಾಗಿದೆ.

ಹಲವು ದಿನಗಳಿಂದ ಪತಿ ಹತ್ಯೆಗೆ ಕಾದು ಕುಳಿತಿದ್ದ ಪತ್ನಿ ಜ್ಯೋತಿ ಕಾದುಕುಳಿತಿದ್ದಳು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ